ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
Free health check up camp today
ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ತಾಳಿಕೋಟಿ 21: ತಾಲೂಕಿನ ತುಂಬಗಿ ಗ್ರಾಮದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಶ್ರೀ ಗ್ರಾಮದೇವತೆ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ ಇಂದು( ಡಿ.22) ನಡೆಯಲಿದೆ. ಮುಂಜಾನೆ 10-00 ಘಂಟೆಗೆ ಆರಂಭವಾಗುವ ಈ ಶಿಬಿರದಲ್ಲಿ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ನಾಡಿನ ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ( ಚಬನೂರ) ಇವರು ಕಣ್ಣಿನ ಉಚಿತ ತಪಾಸಣೆ ನಡೆಸಲಿದ್ದಾರೆ ಹಾಗೂ ವಿಜಯಪುರ ಯಶೋಧಾ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಅತ್ರೇಶ ಬಿರಾದಾರ( ತುಂಬಗಿ)ಖ್ಯಾತ ಯಲಬು,ಕೀಲು ತಜ್ಞರು,ಡಾ. ರವೀಂದ್ರ ಎಂ.ಮದ್ದರಕಿ,ಡಾ. ಶ್ರೀನಿವಾಸ ಜೆ.ಎಲ್.ಡಾ.ಪ್ರಶಾಂತ ಕೆಂಗನಾಳ ಇವರು ರೋಗಿಗಳ ತಪಾಸಣೆ ನಡೆಸಲಿದ್ದಾರೆ.ಗ್ರಾಮಸ್ಥರು ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದು ಶ್ರೀ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಸಕಲ ಸದ್ಭಕ್ತ ಮಂಡಳಿ ತಿಳಿಸಿದೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 