ಉಚಿತ ವಿಶೇಷ ಬಾಳೆಹಣ್ಣಿನ ಅನುಭೂತ ಓಷಧ ವಿತರಣಾ ಶಿಬಿರ
Free special banana-based medicine distribution camp
ಲೋಕದರ್ಶನ ವರದಿ
ಚಿಕ್ಕೋಡಿ 02: ಕೆ.ಎಲ್.ಇ ಸಂಸ್ಥೆಯ ಆಯುರ್ವೇದ ಆಸ್ಪತ್ರೆ, ಬಸವ ಸರ್ಕಲ್ ಚಿಕ್ಕೋಡಿ ಇವರ ವತಿಯಿಂದ ಉಚಿತ ವಿಶೇಷ ಬಾಳೆಹಣ್ಣಿನ ಅನುಭೂತ ಓಷಧ ವಿತರಣಾ ಶಿಬಿರವನ್ನು 04ರಂದು ಮುಂಜಾನೆ 06:00 ರಿಂದ ಮುಂಜಾನೆ 8:00ರವರೆಗೆ ಏರಿ್ಡಸಲಾಗಿದೆ.
ಶಿಬಿರದಲ್ಲಿ ಕೆಮ್ಮು, ದಮ್ಮು, ಶೀತ, ಅಲರ್ಜಿ, ಅಸ್ತಮಾ, ಇತರೆ ಶ್ವಾಸರೋಗಗಳಿಗೆ ಬಾಳೆಹಣ್ಣಿನ ವಿಶೇಷ ಅನುಭೂತ ಆಯುರ್ವೇದ ಓಷಧವನ್ನು 3 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು. ಆಸಕ್ತರು ಪೂರ್ವ ನೋಂದಣಿಯನ್ನು ಒಂದು ದಿನ ಮುಂಚಿತವಾಗಿ ದೂರವಾಣಿಯ ಮೂಲಕ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮಾಡಿಸಬೇಕು ಮತ್ತು ಓಷಧಿಯನ್ನು ವೈದ್ಯರ ಸಮ್ಮುಖದಲ್ಲಿ ಸೇವಿಸಿ ಒಂದು ಘಂಟೆ ನಂತರ ಅನುಮತಿ ಪಡೆದು ಹೋಗಬೇಕು. ನೊಂದಾಯಿತ ಮೊದಲ 100 ಜನರಿಗೆ ಮಾತ್ರ ಓಷಧಿಯನ್ನು ಪಡೆಯಲು ಬರುವವರು ಬೆಳಿಗ್ಗೆ 6 ರಿಂದ 8 ಘಂಟೆಯೊಳಗೆ ಖಾಲಿ ಹೊಟ್ಟೆಯಲ್ಲಿ ಬರಬೇಕು.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಕಿರಣ ಮುತ್ನಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಧಿಕ ಮಾಹಿತಿಗಾಗಿ ಸಂಪರ್ಕಿಸಿ 08338275100.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 