ಕ್ರೀಡಾಪಟುಗಳಿಗೆ ರೈಮಂಡ್ಸ್ನಿಂದ ಉಚಿತ ಸಮವಸ್ತ್ರ
ಲೋಕದರ್ಶನ ವರದಿ
ಕೊಪ್ಪಳ 02: ಕೊಪ್ಪಳ ಪ್ರಿಮೀಯರ್ ಲೀಗ್-2018 ಕ್ರಿಕೇಟ್ ಪಂದ್ಯಾವಳಿಯ ಕ್ರೀಡಾಪಟುಗಳಿಗೆ ರೈಮಂಡಸ್ ಷೋ ರೂಂ ಮಾಲೀಕರಾದ ಮುಸ್ತಫಾ ಹುಸೇನ್ ಕಂಪ್ಲಿ ಉಚಿತ ಸಮವಸ್ತ್ರ ನೀಡಿ ಪ್ರೋತ್ಸಾಹಿಸಿದರು.
ನಂತರ ಮಾಲೀಕರಾದ ಮುಸ್ತಫಾ ಹುಸೇನ್ ಕಂಪ್ಲಿ ಮಾತನಾಡಿ ಐಪಿಎಲ್ ಮಾದರಿಯಲ್ಲಿ ನಗರದಲ್ಲಿ ಪ್ರಪಥಮ ಬಾರಿಗೆ ಕ್ರಿಕೇಟ್ ಪಂದ್ಯಾವಳಿಯನ್ನು ಏರ್ಪಡಿಸುವ ಮೂಲಕ ಜಿಲ್ಲೆಯಲ್ಲಿ ಇರುವ ಯುವ ಪ್ರತಿಭಾವಂತ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಒದಗಿಸಿ ಕೊಡುವ ಪ್ರಯತ್ನವನ್ನು ಅಮೀನಪುರ ಸ್ಪೋಟ್ರ್ಸ ಕ್ಲಬ್ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಕೆ.ರಾಜಶೇಖರ ಹಿಟ್ನಾಳ, ಜಿಲ್ಲಾ ಪಂಚಾಯತ್ ಸದಸ್ಯ ಗವಿಸಿದ್ದಪ್ಪ ಕರಡಿ, ಡಾ.ಮಹೇಂದ್ರ ಕಿಂದ್ರೆ, ಡಾ.ಅಜಯ್ ಬಾಚಲಾಪುರು, ಸೇರಿದಂತೆ ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 