ಶರದ್ ಪವಾರ್ ಜನತೆಯೊಂದಿಗೆ ಶುಕ್ರವಾರ ಆನ್ ಲೈನ್ ಸಂವಾದ
ಔರಂಗಾಬಾದ್, ಮಾರ್ಚ್ 27, ಎನ್ ಸಿ ಪಿ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ
ಶರದ್ ಪವಾರ್ ತಮ್ಮ ಫೇಸ್ ಬುಕ್ ಪೇಜ್ ಮೂಲಕ ಮಾರ್ಚ್ 27 ರಂದು ಬೆಳಗ್ಗೆ 11 ಗಂಟೆಗೆ
ಜನರೊಂದಿಗೆ ಸಂವಾದ ನಡೆಸಲಿದ್ದಾರೆ.ಕೊರೊನಾ ಸೋಂಕು ವ್ಯಾಪಿಸುತ್ತಿರುವ ಕಾರಣ ಜನರಿಗೆ ಧೈರ್ಯ ತುಂಬಲು ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ವೈದ್ಯಕೀಯ ಕ್ಷೇತ್ರದ ಸವಾಲುಗಳು, ಹಣಕಾಸು ಮುಗ್ಗಟ್ಟು. ಕೃಷಿ ಆದಾಯ, ಕಾನೂನು ಮತ್ತು
ಸುವ್ಯವಸ್ಥೆ, ಕಾರ್ಮಿಕರ ಸಮಸ್ಯೆಗಳ ಕುರಿತಂತೆ ಅವರು ಚರ್ಚೆ ನಡೆಸಲಿದ್ದಾರೆ. ಆಡಳಿತಾರೂಢ ಶಿವಸೇನೆ ಮತ್ತು ಕಾಂಗ್ರೆಸ್ ಸರ್ಕಾರದ ಮಿತ್ರ ಪಕ್ಷ ಎನ್ ಸಿ ಪಿ. ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಶರದ್ ಪವಾರ್ ಪ್ರಮುಖ ಪಾತ್ರ ವಹಿಸಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 