ಶರದ್ ಪವಾರ್ ಜನತೆಯೊಂದಿಗೆ ಶುಕ್ರವಾರ ಆನ್ ಲೈನ್ ಸಂವಾದ
ಔರಂಗಾಬಾದ್, ಮಾರ್ಚ್ 27, ಎನ್ ಸಿ ಪಿ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ
ಶರದ್ ಪವಾರ್ ತಮ್ಮ ಫೇಸ್ ಬುಕ್ ಪೇಜ್ ಮೂಲಕ ಮಾರ್ಚ್ 27 ರಂದು ಬೆಳಗ್ಗೆ 11 ಗಂಟೆಗೆ
ಜನರೊಂದಿಗೆ ಸಂವಾದ ನಡೆಸಲಿದ್ದಾರೆ.ಕೊರೊನಾ ಸೋಂಕು ವ್ಯಾಪಿಸುತ್ತಿರುವ ಕಾರಣ ಜನರಿಗೆ ಧೈರ್ಯ ತುಂಬಲು ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ವೈದ್ಯಕೀಯ ಕ್ಷೇತ್ರದ ಸವಾಲುಗಳು, ಹಣಕಾಸು ಮುಗ್ಗಟ್ಟು. ಕೃಷಿ ಆದಾಯ, ಕಾನೂನು ಮತ್ತು
ಸುವ್ಯವಸ್ಥೆ, ಕಾರ್ಮಿಕರ ಸಮಸ್ಯೆಗಳ ಕುರಿತಂತೆ ಅವರು ಚರ್ಚೆ ನಡೆಸಲಿದ್ದಾರೆ. ಆಡಳಿತಾರೂಢ ಶಿವಸೇನೆ ಮತ್ತು ಕಾಂಗ್ರೆಸ್ ಸರ್ಕಾರದ ಮಿತ್ರ ಪಕ್ಷ ಎನ್ ಸಿ ಪಿ. ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಶರದ್ ಪವಾರ್ ಪ್ರಮುಖ ಪಾತ್ರ ವಹಿಸಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 