ಇಂದಿನಿಂದ ರಾಘವೇಂದ್ರ ಶ್ರೀಗಳ 348ನೇ ಆರಾಧನಾ ಮಹೋತ್ಸವ
ಲೋಕದರ್ಶನವರದಿ
ಮಹಾಲಿಂಗಪುರ : ಸ್ಥಳೀಯ ವಾಸವಿ ನಗರದ ಮಂತ್ರಾಲಯ ರಾಘವೇಂದ್ರ ಶ್ರೀಗಳ ಶಾಖಾ ಮಠದಲ್ಲಿ ಆ. 17 ರಿಂದ 18 ರ ವರೆಗೆ ಮೂರು ದಿನಗಳ ಕಾಲ ಜರುಗಲಿದೆ.
ಶುಕ್ರವಾರ ಪೂರ್ವಾರಾಧನೆ, ಶನಿವಾರ ಮಧ್ಯಾರಾಧನೆ, ರವಿವಾರ ಉತ್ತರಾರಾಧನೆ ಕಾರ್ಯಕ್ರಮ ಜರುಗಲಿದೆ. ಪ್ರತಿದಿನ ಪ್ರಾಥಃ ಕಾಲ 5 ಗಂಟೆಗೆ ಸುಪ್ರಭಾತ, ಬೆಳಿಗ್ಗೆ 5.30 ಕ್ಕೆ ನಿಮರ್ಾಲ್ಯ ವಿಸರ್ಜನೆ, ಬೆ. 7 ಕ್ಕೆ ಅಷ್ಟೋತ್ತರ ಪಾರಾಯಣ, ಬೆ. 7.30 ಕ್ಕೆ ಪಂಚಾಮೃತ ಅಭಿಷೇಕ, ಬೆ. 10 ಕ್ಕೆ ಕನಕಾಭಿಷೇಕ, ಮಧ್ಯಾಹ್ನ 12.30 ಕ್ಕೆ ನೈವೇದ್ಯ, ಹಸ್ತೋದಕ ಅಲಂಕಾರ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ಮತ್ತು ಸಾಯಂಕಾಲ 8 ಕ್ಕೆ ಸ್ವಸ್ತಿ ವಾಚನ, ಮಹಾಮಂಗಳಾರತಿ ಕಾರ್ಯಕ್ರಮ ಜರುಗುವುದಾಗಿ ರಾಜು ತಾಳಿಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 