ಇಂದಿನಿಂದ ಮುತ್ತಿನಂಥ ಅತ್ತಿಗೆ ಸುಂದರ ನಾಟಕ ಪ್ರದರ್ಶನ
From today, a beautiful play performance by a mother-in-law who is like a pearl
ಲೋಕದರ್ಶನ ವರದಿ,
ಜಮಖಂಡಿ 18: ಇಂದಿನ ಯುಗದಲ್ಲಿ ನಸಿಸಿ ಹೋಗುತ್ತಿರುವ ರಂಗಭೂಮಿ ಕಲೆಯನ್ನು ಉಳಿಸಿ ಬೆಳಸಿ ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಕಾಮಿಡಿ ಕಿಲಾಡಿಗಳು ಖ್ಯಾತಿಯ ಸುಜಾತಾ ಜೀವರ್ಗಿ ಮನವಿ ಮಾಡಿದರು. ನಗರದ ಬಸವೇಶ್ವರ ಸರ್ಕಲ್ ಬಳಿ ಮೋರೆ ಪ್ಲಾಟ್ನಲ್ಲಿ ಅಳವಡಿಸಿರುವ ಪಂಚಾಕ್ಷರಿ ನಾಟ್ಯಸಂಘದ ಕಂಪನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 20ಕ್ಕೂ ಹೆಚ್ಚು ನಾಟಕ ಕಂಪನಿಗಳಿದ್ದವು ಸದ್ಯ 5-6 ಕಂಪನಿಗಳು ಮಾತ್ರ ನಡೆಯುತ್ತಿವೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 