ಕಾರ್ಮಿಕರಿಗೆ ಪೂರ್ಣ ವೇತನ: ಇಂದು ಸುಪ್ರೀಂಕೋರ್ಟ್ ತೀರ್ಪು
ನವದೆಹಲಿ, ಜೂನ್ 12, ಕೊರೊನಾ ಸೋಂಕು, ದೇಶಾದ್ಯಂತ ಲಾಕ್ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ಪೂರ್ಣ ವೇತನ ಪಾವತಿಸಬೇಕು ಎಂಬ ಕೇಂದ್ರದ ಆದೇಶ ಪ್ರಶ್ನಿಸಿದ್ದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.ಕೊರೊನಾ ಸೋಂಕು ಹರಡುವ ಭೀತಿಯಲ್ಲಿ ಕಳದೆ ಮಾರ್ಚ್ ತಿಂಗಳಲ್ಲಿ ದೇಶಾದ್ಯಂತ ಲಾಕ್ಡೌನ್ ಜಾರಿ ಮಾಡಲಾಗಿತ್ತು ಅಲ್ಲಿಂದ ಸುಮಾರು 54ಕ್ಕೂ ಅಧಿಕ ದಿನಗಳವರೆಗೂ ಅಗತ್ಯ ಸೇವೆ ಹೊರತುಪಡಿಸಿದರೆ ಬೇರೆ ಯಾವುದೆ ಚಟುವಟಿಕೆಯೂ ನಡೆದಿರಲಿಲ್ಲ .ಈ ವೇಳೆ ಲಾಕ್ಡೌನ್ ಅವಧಿಯಲ್ಲೂ ಕಾರ್ಮಿಕರಿಗೆ ಕಂಪನಿಗಳು ಪೂರ್ತಿ ಸಂಬಳ ನೀಡಬೇಕು ಎಂದು ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿತ್ತು. ಕೇಂದ್ರದ ಆದೇಶ ಪ್ರಶ್ನಿಸಿ, ಖಾಸಗಿ ಕಂಪನಿಗಳು ಕಾನೂನು ಹೋರಾಟಕ್ಕಾಗಿ ಸುಪ್ರೀಂಕೋರ್ಟ್ಗೆ ಮೆಟ್ಟಲೇರಿದ್ದವು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 