ಕೊಪ್ಪಳ ಬಂದಗೆ ಸಂಪೂರ್ಣ ಬೆಂಬಲ -ಚೋಪ್ರಾ ಘೋಷಣೆ
Full support for Koppal port - Chopra declaration
ಕೊಪ್ಪಳ ಬಂದಗೆ ಸಂಪೂರ್ಣ ಬೆಂಬಲ -ಚೋಪ್ರಾ ಘೋಷಣೆ
ಕೊಪ್ಪಳ 21: ನಗರಕ್ಕೆ ಸಮೀಪ ಎಂ ಎಸ್ ಪಿ ಎಲ್ ಇಂದ ಕೊಪ್ಪಳದಲ್ಲಿ ವಿಸ್ತೀರ್ಣ ಗೊಳ್ಳಲಿರುವ ಬೃಹತ್ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ವಿರೋಧಿಸಿ ಇದೇ ದಿ 24 ರಂದು ಕೊಪ್ಪಳ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸದರಿ ಬಂದ್ ಗೆ ಕೊಪ್ಪಳದ ಜೈನ್ ಸಮಾಜ ಸೇರಿದಂತೆ ಸಮಾಜದ ವಿವಿಧ ಸಂಘಟನೆ ಗಳು ಸಂಪೂರ್ಣ ಬೆಂಬಲ ನೀಡಿರುವದಾಗಿ ಜೈನ್ ಸಮಾಜದ ಮುಖಂಡ ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮಹೇಂದ್ರ ಚೋಪ್ರಾ ಘೋಷಿಸಿದ್ದಾರೆ, ಈ ಕುರಿತು ಹೇಳಿಕೆ ನೀಡಿದ ಆವರು ಗವಿಮಠದ ಪರಮಪೂಜ್ಯ ಗವಿಸಿದ್ದೇಶ್ವರ ಮಹಾಸ್ವಾಮಿಗಳು ರವರ ಸೂಚನೆ ಮತ್ತು ಕರೆ ಮೇರೆಗೆ ಕೊಪ್ಪಳದ ಸಂಪೂರ್ಣ ಪ್ರವಾಸಿ ರಾಜಸ್ಥಾನಿ ಒಳಗೊಂಡಂತೆ ಜೈನ್ ಸಮುದಾಯದ ವ್ಯಾಪಾರಸ್ಥರು ಕೊಪ್ಪಳ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದೆ ಎಂದು ಮಹೇಂದ್ರ ಚೋಪ್ರಾ ತಿಳಿಸಿದ್ದಾರೆ, ಆ ದಿನ ಎಲ್ಲಾ ವ್ಯಾಪಾರ ವಹಿವಾಟ ಸ್ಥಗಿತಗೊಳಿಸಿ ಕೊಪ್ಪಳ ಬಂದ್ ಗೆ ಸಹಕಾರ ಮತ್ತು ಬೆಂಬಲ ನೀಡುವುದಾಗಿ ನಿರ್ಣಯಿಸಲಾಗಿದೆ ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 