ಕೊಪ್ಪಳ ಬಂದಗೆ ಸಂಪೂರ್ಣ ಬೆಂಬಲ -ಚೋಪ್ರಾ ಘೋಷಣೆ
Full support for Koppal port - Chopra declaration
ಕೊಪ್ಪಳ ಬಂದಗೆ ಸಂಪೂರ್ಣ ಬೆಂಬಲ -ಚೋಪ್ರಾ ಘೋಷಣೆ
ಕೊಪ್ಪಳ 21: ನಗರಕ್ಕೆ ಸಮೀಪ ಎಂ ಎಸ್ ಪಿ ಎಲ್ ಇಂದ ಕೊಪ್ಪಳದಲ್ಲಿ ವಿಸ್ತೀರ್ಣ ಗೊಳ್ಳಲಿರುವ ಬೃಹತ್ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ವಿರೋಧಿಸಿ ಇದೇ ದಿ 24 ರಂದು ಕೊಪ್ಪಳ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸದರಿ ಬಂದ್ ಗೆ ಕೊಪ್ಪಳದ ಜೈನ್ ಸಮಾಜ ಸೇರಿದಂತೆ ಸಮಾಜದ ವಿವಿಧ ಸಂಘಟನೆ ಗಳು ಸಂಪೂರ್ಣ ಬೆಂಬಲ ನೀಡಿರುವದಾಗಿ ಜೈನ್ ಸಮಾಜದ ಮುಖಂಡ ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮಹೇಂದ್ರ ಚೋಪ್ರಾ ಘೋಷಿಸಿದ್ದಾರೆ, ಈ ಕುರಿತು ಹೇಳಿಕೆ ನೀಡಿದ ಆವರು ಗವಿಮಠದ ಪರಮಪೂಜ್ಯ ಗವಿಸಿದ್ದೇಶ್ವರ ಮಹಾಸ್ವಾಮಿಗಳು ರವರ ಸೂಚನೆ ಮತ್ತು ಕರೆ ಮೇರೆಗೆ ಕೊಪ್ಪಳದ ಸಂಪೂರ್ಣ ಪ್ರವಾಸಿ ರಾಜಸ್ಥಾನಿ ಒಳಗೊಂಡಂತೆ ಜೈನ್ ಸಮುದಾಯದ ವ್ಯಾಪಾರಸ್ಥರು ಕೊಪ್ಪಳ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದೆ ಎಂದು ಮಹೇಂದ್ರ ಚೋಪ್ರಾ ತಿಳಿಸಿದ್ದಾರೆ, ಆ ದಿನ ಎಲ್ಲಾ ವ್ಯಾಪಾರ ವಹಿವಾಟ ಸ್ಥಗಿತಗೊಳಿಸಿ ಕೊಪ್ಪಳ ಬಂದ್ ಗೆ ಸಹಕಾರ ಮತ್ತು ಬೆಂಬಲ ನೀಡುವುದಾಗಿ ನಿರ್ಣಯಿಸಲಾಗಿದೆ ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 