ಪಂಚಭೂಗಳಲ್ಲಿ ಲೀನರಾದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ
Funeral of former Chief Minister SM Krishna
ಬೆಂಗಳೂರು 11: ಬೆಂಗಳೂರು ಕನಸುಗಾರ ಎಂದು ಪ್ರಸಿದ್ಧಿ ಪಡೆದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಸಕಲ ಸಕರ್ಾರಿ ಗೌರವಗಳೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿಸಲಾಯಿತು. ಮೊಮ್ಮಗ ಅಮತ್ರ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ನೀಡಿದರು.
ಮೂರು ಸುತ್ತು ಕುಶಾಲ ತೋಪು ಸಿಡಿಸಿ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಸಿದ್ಧರಾಮಯ್ಯ ಸೇರಿ ಗಣ್ಯರು ಗೌರವ ನಮನ ಸಲ್ಲಿಸಿದರು.
ಅಂತ್ಯಕ್ರಿಯೆಗೆ 1000ಕೆಜಿ ಗಂಧದ ಕಟ್ಟಿಗೆ ಹಾಗೂ 300ಕೆ.ಜಿ ಬಗೆಬಗೆಯ ಹೂವುಗಳು ಹಾಗೂ 50ಕೆ.ಜಿ ತುಪ್ಪ ಬಳಕೆ ಮಾಡಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 