ಪಂಚಭೂಗಳಲ್ಲಿ ಲೀನರಾದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ
Funeral of former Chief Minister SM Krishna
ಬೆಂಗಳೂರು 11: ಬೆಂಗಳೂರು ಕನಸುಗಾರ ಎಂದು ಪ್ರಸಿದ್ಧಿ ಪಡೆದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಸಕಲ ಸಕರ್ಾರಿ ಗೌರವಗಳೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿಸಲಾಯಿತು. ಮೊಮ್ಮಗ ಅಮತ್ರ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ನೀಡಿದರು.
ಮೂರು ಸುತ್ತು ಕುಶಾಲ ತೋಪು ಸಿಡಿಸಿ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಸಿದ್ಧರಾಮಯ್ಯ ಸೇರಿ ಗಣ್ಯರು ಗೌರವ ನಮನ ಸಲ್ಲಿಸಿದರು.
ಅಂತ್ಯಕ್ರಿಯೆಗೆ 1000ಕೆಜಿ ಗಂಧದ ಕಟ್ಟಿಗೆ ಹಾಗೂ 300ಕೆ.ಜಿ ಬಗೆಬಗೆಯ ಹೂವುಗಳು ಹಾಗೂ 50ಕೆ.ಜಿ ತುಪ್ಪ ಬಳಕೆ ಮಾಡಲಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 