ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿಯಾಗಿ ಜಿ. ಸುರೇಶ ಅಧಿಕಾರ ಸ್ವೀಕಾರ
ಕೊಪ್ಪಳ 11: ಕೊಪ್ಪಳ ಜಿಲ್ಲಾ ಪ್ರಭಾರಿ ವಾತರ್ಾಧಿಕಾರಿಯಾಗಿ ಜಿ. ಸುರೇಶ ಅವರು ಬುಧವಾರದಂದು ಅಧಿಕಾರ ವಹಿಸಿಕೊಂಡರು. ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಹೆಚ್ಚುವರಿ ಪ್ರಭಾರ ವಾರ್ತಾ ಧಿಕಾರಿಯಾಗಿದ್ದ ಬಿ. ಧನಂಜಯಪ್ಪ ಅವರು ದಾವಣಗೆರೆ ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ, ರಾಯಚೂರು ಜಿಲ್ಲೆಯ ವಾರ್ತಾ ಸಹಾಯಕರಾದ ಜಿ. ಸುರೇಶ ಅವರು ಕೊಪ್ಪಳ ವಾರ್ತಾಧಿಕಾರಿಯ ಪ್ರಭಾರವನ್ನು ವಹಿಸಿಕೊಂಡರು. ವಾರ್ತಾ ಇಲಾಖೆಯ ಸಿಬ್ಬಂದಿ ವರ್ಗ ಹಾಗೂ ಪತ್ರಕರ್ತರು ಅವರನ್ನು ಸ್ವಾಗತಿಸಿ ಆತ್ಮೀಯವಾಗಿ ಬರ ಮಾಡಿಕೊಂಡರು.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 