ವಾಲ್ಮೀಕಿ ಜಿಲ್ಲಾ ಉಪಾಧ್ಯಕ್ಷರಾಗಿ ಜಿ.ಎನ್.ವೀರೇಶ ಆಯ್ಕೆ
GN Veeresha elected as Valmiki District Vice President
ವಾಲ್ಮೀಕಿ ಜಿಲ್ಲಾ ಉಪಾಧ್ಯಕ್ಷರಾಗಿ ಜಿ.ಎನ್.ವೀರೇಶ ಆಯ್ಕೆ
ಹೂವಿನಹಡಗಲಿ 25: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ವಿಜಯನಗರ ಜಿಲ್ಲಾ ಉಪಾಧ್ಯಕ್ಷರನ್ನಾಗಿ ವೀರೇಶ ಜಿ ಎನ್. ಆಯ್ಕೆ ಮಾಡಲಾಗಿದೆ. ಸಂಘಟನೆಯ ರಾಜ್ಯ ಮುಖಂಡರನ್ನು ಹಾಗೂ ಜಿಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಆಶೀಸುತ್ತೇನೆ. ವಾಲ್ಮೀಕಿ ನಾಯಕ ಸಮುದಾಯದ ಸಂಘಟನೆ ಕಾರ್ಯಾದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಯುವ ಘಟಕದ ಸಬಲೀಕರಣ, ಸಂಘಟನೆ ತೊಡಗಿಸಿಕೊಳ್ಳಿ ಎಂದು ವಾಲ್ಮೀಕಿ ಸಂಘಟನೆ ರಾಜ್ಯ ಅದ್ಯಕ್ಷರಾದ ಡಾ.ಟಿ.ಆರ್.ತುಳಸಿರಾಮ್.ಜಿಲ್ಲಾದ್ಯಕ್ಷರಾದ ಕಿರಣ ಗುಜ್ಜಲ್ ಆದೇಶ ಮಾಡಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 