ವಾಲ್ಮೀಕಿ ಜಿಲ್ಲಾ ಉಪಾಧ್ಯಕ್ಷರಾಗಿ ಜಿ.ಎನ್.ವೀರೇಶ ಆಯ್ಕೆ
GN Veeresha elected as Valmiki District Vice President
ವಾಲ್ಮೀಕಿ ಜಿಲ್ಲಾ ಉಪಾಧ್ಯಕ್ಷರಾಗಿ ಜಿ.ಎನ್.ವೀರೇಶ ಆಯ್ಕೆ
ಹೂವಿನಹಡಗಲಿ 25: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ವಿಜಯನಗರ ಜಿಲ್ಲಾ ಉಪಾಧ್ಯಕ್ಷರನ್ನಾಗಿ ವೀರೇಶ ಜಿ ಎನ್. ಆಯ್ಕೆ ಮಾಡಲಾಗಿದೆ. ಸಂಘಟನೆಯ ರಾಜ್ಯ ಮುಖಂಡರನ್ನು ಹಾಗೂ ಜಿಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಆಶೀಸುತ್ತೇನೆ. ವಾಲ್ಮೀಕಿ ನಾಯಕ ಸಮುದಾಯದ ಸಂಘಟನೆ ಕಾರ್ಯಾದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಯುವ ಘಟಕದ ಸಬಲೀಕರಣ, ಸಂಘಟನೆ ತೊಡಗಿಸಿಕೊಳ್ಳಿ ಎಂದು ವಾಲ್ಮೀಕಿ ಸಂಘಟನೆ ರಾಜ್ಯ ಅದ್ಯಕ್ಷರಾದ ಡಾ.ಟಿ.ಆರ್.ತುಳಸಿರಾಮ್.ಜಿಲ್ಲಾದ್ಯಕ್ಷರಾದ ಕಿರಣ ಗುಜ್ಜಲ್ ಆದೇಶ ಮಾಡಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 