ಸ್ವಚ್ಛತೆ ಕಾಣದೆ ಗಬ್ಬದ್ದು ಚರಂಡಿ ಅಂಗಡಿ ವ್ಯಾಪಾರ ಬಂದ್
Gabbaddu sewer shop business closed due to lack of cleanliness
ಲಕ್ಷ್ಮೇಶ್ವರ 06 : ಪಟ್ಟಣದ ಗದಗ ನಾಕಾದ ಹತ್ತಿರದ ಆದಯ್ಯ ಸರ್ಕಲ್ ಹತ್ತಿರ ಬರುವ ಬಳ್ಳಾರಿ ಟೆಂಡರ್ಸ್ ಅಂಗಡಿಯ ಮುಂಭಾಗದ ಚರಂಡಿ ಸ್ವಚ್ಛತೆ ಕಾಣದೆ ಗಣತ್ಯಾಜ್ಯದಿಂದ ತುಂಬಿ ಚರಂಡಿ ಸಂಪೂರ್ಣ ಬ್ಲಾಕ್ ಆಗಿ ಗಬ್ಬೆದ್ದು ನಾರುತ್ತಿದ್ದ ಚರಂಡಿಯನ್ನು ಸ್ವಚ್ಛಗೊಳಿಸಲು ಪುರಸಭೆ ಸಿಬ್ಬಂದಿಗಳು ಕಳೆದ 15 ದಿನಗಳ ಹಿಂದೆ ಚರಂಡಿ ಮೇಲಿರುವ ಸಿಡಿ ಮತ್ತು ಕಲ್ಲುಗಳನ್ನು ಕೆಲವು ಗೊಳಿಸಿ ಹೋಗಿದ್ದಾರೆ ಆದರೆ ಇಲ್ಲಿಯವರೆಗೂ ಚರಂಡಿಯನ್ನು ಸ್ವಚ್ಛಗೊಳಿಸದೆ ಇರುವುದರಿಂದ ಬಳ್ಳಾರಿ ಟೆಂಡರ್ಸ್ ಅಂಗಡಿ ವ್ಯಾಪಾರ ಬಂದಾಗಿದೆ ಅಂಗಡಿಯ ವ್ಯಾಪಾರಸ್ಥರು ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದು ಈಗಲಾದರೂ ಪುರಸಭೆ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಚರಂಡಿಯನ್ನು ಸ್ವಚ್ಛಗೊಳಿಸಿ ನಮಗೆ ಆಗುತ್ತಿರುವ ಸಮಸ್ಯೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 