ಸ್ವಚ್ಛತೆ ಕಾಣದೆ ಗಬ್ಬದ್ದು ಚರಂಡಿ ಅಂಗಡಿ ವ್ಯಾಪಾರ ಬಂದ್
Gabbaddu sewer shop business closed due to lack of cleanliness
ಲಕ್ಷ್ಮೇಶ್ವರ 06 : ಪಟ್ಟಣದ ಗದಗ ನಾಕಾದ ಹತ್ತಿರದ ಆದಯ್ಯ ಸರ್ಕಲ್ ಹತ್ತಿರ ಬರುವ ಬಳ್ಳಾರಿ ಟೆಂಡರ್ಸ್ ಅಂಗಡಿಯ ಮುಂಭಾಗದ ಚರಂಡಿ ಸ್ವಚ್ಛತೆ ಕಾಣದೆ ಗಣತ್ಯಾಜ್ಯದಿಂದ ತುಂಬಿ ಚರಂಡಿ ಸಂಪೂರ್ಣ ಬ್ಲಾಕ್ ಆಗಿ ಗಬ್ಬೆದ್ದು ನಾರುತ್ತಿದ್ದ ಚರಂಡಿಯನ್ನು ಸ್ವಚ್ಛಗೊಳಿಸಲು ಪುರಸಭೆ ಸಿಬ್ಬಂದಿಗಳು ಕಳೆದ 15 ದಿನಗಳ ಹಿಂದೆ ಚರಂಡಿ ಮೇಲಿರುವ ಸಿಡಿ ಮತ್ತು ಕಲ್ಲುಗಳನ್ನು ಕೆಲವು ಗೊಳಿಸಿ ಹೋಗಿದ್ದಾರೆ ಆದರೆ ಇಲ್ಲಿಯವರೆಗೂ ಚರಂಡಿಯನ್ನು ಸ್ವಚ್ಛಗೊಳಿಸದೆ ಇರುವುದರಿಂದ ಬಳ್ಳಾರಿ ಟೆಂಡರ್ಸ್ ಅಂಗಡಿ ವ್ಯಾಪಾರ ಬಂದಾಗಿದೆ ಅಂಗಡಿಯ ವ್ಯಾಪಾರಸ್ಥರು ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದು ಈಗಲಾದರೂ ಪುರಸಭೆ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಚರಂಡಿಯನ್ನು ಸ್ವಚ್ಛಗೊಳಿಸಿ ನಮಗೆ ಆಗುತ್ತಿರುವ ಸಮಸ್ಯೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 