ಗದಗ: ಮತದಾನ ಜಾಗೃತಿ: ವ್ಹಾಲಿಬಾಲ್ ಪಂದ್ಯಾವಳಿ
ಗದಗ 11: ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಅರ್ಹ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲಕ್ಷ್ಮೇಶ್ವರ ತಾಲೂಕಿನಲ್ಲಿ ಯುವಕ ಯುವತಿಯರ ವ್ಹಾಲಿಬಾಲ್ ಪಂದ್ಯಾವಳಿಗಳು ಜರುಗಿದವು. ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಕುಟುಂಬದ ಹಾಗೂ ತಮ್ಮ ವಾರ್ಡಿನ ಅರ್ಹ ಮತದಾರರು ಮತದಾನ ಮಾಡುವಂತೆ ಪ್ರೇರೆಪಿಸಲು ಜಾಗೃತಿಯನ್ನು ಮೂಡಿಸಲಾಯಿತು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 