ಗದಗ ಜಿಲ್ಲೆ ನೂತನ ಜಿಲ್ಲಾಧಿಕಾರಿಗಳು ಎಂ.ಜಿ.ಹಿರೇಮಠ ಅಧಿಕಾರ ಸ್ವೀಕಾರ
ಗದಗ : ಹುಬ್ಬಳ್ಳಿ ಧಾರವಾಡ ಬಿ.ಆರ್.ಟಿ.ಎಸ್. ಕಂಪನಿಯ ವ್ಯವಸ್ಥಾಪಕ ನಿದರ್ೇಶಕರಾಗಿದ್ದ ಆಯ್ .ಎ. ಎಸ್ ಅಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರದಂದು ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ವಗರ್ಾವಣೆಗೊಂಡ ಜಿಲ್ಲಾಧಿಕಾರಿ ಮನೋಜ್ ಜೈನ್, ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ರುದ್ರೇಶ ಎಸ್.ಎನ್. ಹಾಗೂ ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ ಅಲಿ ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 