ಗದಗ ಜಿ.ಪಂ. ಸ್ಥಾಯಿಸಮಿತಿಗಳ ಆಯ್ಕೆ
ಗದಗ 07: ಸ್ಥಾಯಿ ಸಮಿತಿಗಳ ರಚನೆ ಕುರಿತಂತೆ ಗದಗ ಜಿ.ಪಂ. ವಿಶೇಷ ಸಭೆಯು ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿತು.
ಹಾವೇರಿ ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ, ಬಾಗಲಕೋಟ ಲೋಕಸಭಾ ಸದಸ್ಯ ಪಿ.ಸಿ.ಗದ್ದಿಗೌಡರ, ಗದಗ ಜಿಲ್ಲೆ ವಿಧಾನಸಭಾ ಶಾಸಕರುಗಳಾದ ಎಚ್.ಕೆ.ಪಾಟೀಲ, ಕಳಕಪ್ಪ ಬಂಡಿ, ಸಿ.ಸಿ.ಪಾಟೀಲ, ರಾಮಣ್ಣ ಲಮಾಣಿ ಹಾಗೂ ಗದಗ ಜಿ.ಪಂ. ಸದಸ್ಯರುಗಳು ಸಭೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಮಂಜುನಾಥ ಚವ್ಹಾಣ ಸ್ಥಾಯಿ ಸಮಿತಿ ಆಯ್ಕೆ ಪ್ರಕ್ರಿಯೆ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು ಎಂದು ಜಿ.ಪಂ. ಉಪಕಾರ್ಯದಶರ್ಿ ಎಸ್.ಸಿ. ಮಹೇಶ ತಿಳಿಸಿದ್ದಾರೆ. ಗದಗ ಜಿ.ಪಂ. ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರಾಗಿ ಅಯ್ಕೆಯಾದ ವಿವರ ಇಂತಿದೆ.
ಹಣಕಾಸು, ಲೆಕ್ಕಪರಿಶೋಧನಾ ಮತ್ತು ಯೋಜನಾ ಸಮಿತಿಗೆ ಜಿ.ಪಂ.ಅಧ್ಯಕ್ಷ ಎಸ್.ಪಿ.ಬಳಿಗಾರ ಪದನಿಮಿತ್ಯ ಅಧ್ಯಕ್ಷರಾಗಿರುತ್ತಾರೆ. ಸಾಮಾನ್ಯ ಸ್ಥಾಯಿ ಸಮಿತಿಗೆ ಜಿ.ಪಂ. ಉಪಾಧ್ಯಕ್ಷರೇ ಪದನಿಮಿತ್ಯ ಅಧ್ಯಕ್ಷರಾಗಿದ್ದು ಸಧ್ಯ ಈ ಸ್ಥಾನ ಖಾಲಿ ಇದೆ.
ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರು ಹನುಮಂತಪ್ಪ ಯಲ್ಲಪ್ಪ ಪೂಜಾರ ಶಿಕ್ಷಣ ಮತ್ತು ಆರೋಗ್ಯ ಸಮಿತಿ ಅಧ್ಯಕ್ಷರು: ಶಿವಕುಮಾರ ಎಲ್. ನೀಲಗುಂದ ಕೃಷಿ ಮತ್ತು ಕೈಗಾರಿಕಾ ಸಮಿತಿ ಅಧ್ಯಕ್ಷರು: ಈರಪ್ಪ ಈಶ್ವರಪ್ಪ ನಾಡಗೌಡ್ರ ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 