ಗಂಜಿ ಬಸವೇಶ್ವರ ತೇರಿನ ಗಾಲಿ ಪೂಜೆ
Gali Puja of Ganji Basaveshwar Teri
ಗದಗ 22: ನಗರದ ಉಸುಗಿನಕಟ್ಟಿ ಓಣಿಯ ಶ್ರೀ ಗಂಜಿ ಬಸವೇಶ್ವರ ದೇವಸ್ಥಾನದ 64ನೇ ವರ್ಷದ ರಥೋತ್ಸವದ ಅಂಗವಾಗಿ ಯುಗಾದಿ ಪಾಡ್ಯದಂದು ತೇರಿನಗಾಲಿ ಪೂಜೆ ಕಾರ್ಯಕ್ರಮವು ಜರುಗಿತು. ಕಾಯಕ್ರಮದಲ್ಲಿ ಜಾತ್ರಾ ಕಮೀಟಿಯ ಅಧ್ಯಕ್ಷ ಪ್ರಶಾಂತ ಶಾಬಾದಿಮಠ ಅವರು ತೇರಿನ ಗಾಲಿಗೆ ಪೂಜೆ ಸಲ್ಲಿಸಿದರು.ಮುಖಂಡರಾದ ನಿಂಗಪ್ಪ ಪಡಗದ, ವೀರನಗೌಡ ಮರಿಗೌಡರ, ಸಿದ್ದರಾಮಪ್ಪ ಹುಂಬಿ, ಮಂಜುನಾಥ ಲಕ್ಕುಂಡಿ, ತೋಟಯ್ಯ ವಿಭೂತಿಮಠ, ಸೋಮಣ್ಣ ಪುರದ, ಶಂಕರ ಕರಬಿಷ್ಟಿ, ಸಿದ್ದಲಿಂಗೇಶ ಸಂಗನಾಳ, ಪ್ರಶಾಂತ ಮುದೇಗೌನವರ, ಮಹೇಶ ಶಾಬಾದಿಮಠ, ಹನುಮಂತಪ್ಪ ಮುಂಡರಗಿ, ಕರಬಸಯ್ಯ ನಾಲತ್ವಾಡಮಠ, ಬಸಪ್ಪ ಪಡಗದ, ಈರಣ್ಣಕರಬಿಷ್ಟಿ, ಎಫ್.ವಿ. ಮರಿಗೌಡರ, ಪರ್ಪ ಕಮತರ, ಎಚ್.ಕೆ. ಮುಲ್ಲಾ, ಹುಚ್ಚಪ್ಪ ಐಹೊಳ್ಳಿ ಹಾಗೂ ಓಣಿಯ ಗುರು-ಹಿರಿಯರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 