ಗಂಜಿ ಬಸವೇಶ್ವರ ತೇರಿನ ಗಾಲಿ ಪೂಜೆ
Gali Puja of Ganji Basaveshwar Teri
ಗದಗ 22: ನಗರದ ಉಸುಗಿನಕಟ್ಟಿ ಓಣಿಯ ಶ್ರೀ ಗಂಜಿ ಬಸವೇಶ್ವರ ದೇವಸ್ಥಾನದ 64ನೇ ವರ್ಷದ ರಥೋತ್ಸವದ ಅಂಗವಾಗಿ ಯುಗಾದಿ ಪಾಡ್ಯದಂದು ತೇರಿನಗಾಲಿ ಪೂಜೆ ಕಾರ್ಯಕ್ರಮವು ಜರುಗಿತು. ಕಾಯಕ್ರಮದಲ್ಲಿ ಜಾತ್ರಾ ಕಮೀಟಿಯ ಅಧ್ಯಕ್ಷ ಪ್ರಶಾಂತ ಶಾಬಾದಿಮಠ ಅವರು ತೇರಿನ ಗಾಲಿಗೆ ಪೂಜೆ ಸಲ್ಲಿಸಿದರು.ಮುಖಂಡರಾದ ನಿಂಗಪ್ಪ ಪಡಗದ, ವೀರನಗೌಡ ಮರಿಗೌಡರ, ಸಿದ್ದರಾಮಪ್ಪ ಹುಂಬಿ, ಮಂಜುನಾಥ ಲಕ್ಕುಂಡಿ, ತೋಟಯ್ಯ ವಿಭೂತಿಮಠ, ಸೋಮಣ್ಣ ಪುರದ, ಶಂಕರ ಕರಬಿಷ್ಟಿ, ಸಿದ್ದಲಿಂಗೇಶ ಸಂಗನಾಳ, ಪ್ರಶಾಂತ ಮುದೇಗೌನವರ, ಮಹೇಶ ಶಾಬಾದಿಮಠ, ಹನುಮಂತಪ್ಪ ಮುಂಡರಗಿ, ಕರಬಸಯ್ಯ ನಾಲತ್ವಾಡಮಠ, ಬಸಪ್ಪ ಪಡಗದ, ಈರಣ್ಣಕರಬಿಷ್ಟಿ, ಎಫ್.ವಿ. ಮರಿಗೌಡರ, ಪರ್ಪ ಕಮತರ, ಎಚ್.ಕೆ. ಮುಲ್ಲಾ, ಹುಚ್ಚಪ್ಪ ಐಹೊಳ್ಳಿ ಹಾಗೂ ಓಣಿಯ ಗುರು-ಹಿರಿಯರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 