ಜೂಜಾಟ: ಆರೋಪಿ ಬಂಧನ ಸಾಮಗ್ರಿ ವಶ
Gambling: Accused arrested, material seized
ಬೆಳಗಾವಿ 11: ಎಪಿಎಂಸಿ ಮಾರ್ಕೆಟ ಯಾರ್ಡ ಗೇಟ ಬಳಿ ದಿ. 10ರಂದು ವ್ಯಕ್ತಿಯೊಬ್ಬ ಜೂಜಾಟ ಆಡುತ್ತಿದ್ದಾಗ ದಾಳಿ ನಡೆಸಿದ ಎಪಿಎಂಸಿ ಪೊಲೀಸರು ಆರೋಪಿಯನ್ನು ಬಂಧಸಿ ಆತನಿಂದ 260 ರೂ. ನಗದು ಮತ್ತು ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಜ್ಯೋತಿ ನಗರ, ಕಂಗ್ರಾಳಿ ಕೆ. ಎಚ್ ನಿವಾಸಿ ವಿನಾಯಕ ನಿಂಗಪ್ಪ ನಾಯಿಕ (46) ಬಂಧಿತ ಆರೋಪಿಯಾಗಿದ್ದು, ಎಪಿಎಂಸಿ ಠಾಣೆಯ ಪಿಎಸ್ಐ ಸಂತೋಷ ದಳವಾಯಿ ಹಾಗೂ ಸಿಬ್ಬಂದಿ ಜನರು ದಾಳಿ ಮಾಡಿದರು. ಈತನ ವಿರುದ್ಧ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 