ಜೂಜಾಟ: ಆರೋಪಿ ಬಂಧನ ಸಾಮಗ್ರಿ ವಶ
Gambling: Accused arrested, material seized
ಬೆಳಗಾವಿ 11: ಎಪಿಎಂಸಿ ಮಾರ್ಕೆಟ ಯಾರ್ಡ ಗೇಟ ಬಳಿ ದಿ. 10ರಂದು ವ್ಯಕ್ತಿಯೊಬ್ಬ ಜೂಜಾಟ ಆಡುತ್ತಿದ್ದಾಗ ದಾಳಿ ನಡೆಸಿದ ಎಪಿಎಂಸಿ ಪೊಲೀಸರು ಆರೋಪಿಯನ್ನು ಬಂಧಸಿ ಆತನಿಂದ 260 ರೂ. ನಗದು ಮತ್ತು ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಜ್ಯೋತಿ ನಗರ, ಕಂಗ್ರಾಳಿ ಕೆ. ಎಚ್ ನಿವಾಸಿ ವಿನಾಯಕ ನಿಂಗಪ್ಪ ನಾಯಿಕ (46) ಬಂಧಿತ ಆರೋಪಿಯಾಗಿದ್ದು, ಎಪಿಎಂಸಿ ಠಾಣೆಯ ಪಿಎಸ್ಐ ಸಂತೋಷ ದಳವಾಯಿ ಹಾಗೂ ಸಿಬ್ಬಂದಿ ಜನರು ದಾಳಿ ಮಾಡಿದರು. ಈತನ ವಿರುದ್ಧ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 