ಜೂಜಾಟ: ಆರೋಪಿಯಿಂದ ರೂ. 4750 ವಶ
Gambling: Rs. 4750 seized from accused
ಬೆಳಗಾವಿ 11: ಖಂಜರ ಗಲ್ಲಿ ಸಫಾ ಜನರಲ್ ಸ್ಟೋರ ಹತ್ತಿರ ದಿ.10ರಂದು ಸಾರ್ವಜನಿಕ ಸ್ಥಳದಲ್ಲಿ ನಿಂತು ಸಾರ್ವಜನಿಕರಿಂದ ಓಸಿ ಅಂಕಿ ಸಂಖ್ಯೆಗಳ ಮೇಲೆ ಹಣ ಪಡೆದುಕೊಂಡು ಓಸಿ ಜುಗಾರ ಆಟ ಆಡುತ್ತಿದ್ದಾಗ ಮಾರ್ಕೆಟ ಠಾಣೆಯ ಪಿಎಸ್ಐ ವಿಠ್ಠಲ ಹಾವನ್ನವರ ಹಾಗೂ ಸಿಬ್ಬಂದಿ ಜನರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿ ಆತನಿಂದ ನಗದು ಹಣ 4750 ರೂಪಾಯಿ ಮತ್ತು ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ಖಂಜರ ಗಲ್ಲಿ ನಿವಾಸಿ ಮೊಹಮ್ಮದಶಫಿ ಮೊಹಮ್ಮದಮೋದಿನ ತಹಶೀಲ್ದಾರ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿಕೊಂಡು ಆರೋಪಿತಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ, ಪ್ರಕರಣದ ತನಿಖೆ ಮುಂದುವರೆಸಲಾಗಿದೆ. ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 