ಜೂಜಾಟ: ಓರ್ವನ ಬಂಧನ
ಜೂಜಾಟ: ಓರ್ವನ ಬಂಧನ
ಬೆಳಗಾವಿ 20: ಬೆಳಗಾವಿ ವೈಭವ ನಗರ ರಿಲಾಯನ್ಸ ಮಾಲ್ ಹತ್ತಿರ ಓಸಿ ಮಟಕಾ ಎಂಬ ಜೂಜಾಟ ಆಡುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ವ್ಯಕ್ತಿಯನ್ನು ಬಂಧಿಸಿ ಆತನಿಂದ ನಗದು ಹಣ 4280 ಹಾಗೂ ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶ ಪಡಿಸಿಕೊಂಡಿದ್ದಾರೆ.
ಬೆಳಗಾವಿ ತಾಲೂಕಿನ ಹುಲ್ಯಾನೂರ ಗ್ರಾಮದ ನಿವಾಸಿ ಆರೋಪಿ ಗಂಗಪ್ಪ ದಾನಪ್ಪ ನಾಯಿಕ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಎಪಿಎಂಸಿ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಸಿಸಿಬಿ ವಿಭಾಗದ ಪಿಎಸ್ ಐ ಮಂಜುನಾಥ ಭಜಂತ್ರಿ, ಹಾಗೂ ಸಿಬ್ಬಂದಿ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಸಿಸಿಬಿ ವಿಭಾಗದ ಪಿಎಸ್ ಐ ಮಂಜುನಾಥ ಭಜಂತ್ರಿ, ಹಾಗೂ ಸಿಬ್ಬಂದಿ ತಂಡದ ಕಾರ್ಯವನ್ನು ಬೆಳಗಾವಿ ನಗರ ಪೊಲಿಸ್ ಆಯುಕ್ತರು ಮತ್ತು ಡಿಸಿಪಿ ಅವರು ಶ್ಲಾಘಿಸಿದ್ದಾರೆ.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 