ಸ್ನೇಹಸಾಗರ ವಸತಿ ಶಾಲೆಯಲ್ಲಿ ಗಾನ ರೇಖಾ ಕಾರ್ಯಕ್ರಮ
ಲೋಕದರ್ಶನ ವರದಿ
ಯಲ್ಲಾಪುರ, 30: ತಾಲೂಕಿನ ಇಡಗುಂದಿಯ ಸ್ನೇಹಸಾಗರ ವಸತಿ ಶಾಲೆಯಲ್ಲಿ ಖ್ಯಾತ ಗಾಯಕ ಪ್ರಸನ್ನ ವೈದ್ಯ ಇವರ ಸಹಯೋಗದೊಂದಿಗೆ ಗಾನ ರೇಖಾ ಕಾರ್ಯಕ್ರಮವು ನಡೆಯಿತು. ಚಿತ್ರಕಲಾವಿದರಾದ ಸತೀಶ್ ಯಲ್ಲಾಪುರರವರು ಹಾಡಿನ ಭಾವವನ್ನು ಸುಂದರ ರೇಖೆಗಳ ಚಾಕಚಕ್ಯತೆಯಿಂದ ಚಿತ್ರಿಸಿದರು. ಎನ್. ಜಿ. ಹೆಗಡೆ(ತಬಲಾ) ನಾಗೇಂದ್ರ ವೈದ್ಯ ಹಾಗೂ ಸತೀಶ್ ಹೆಗ್ಗಾರ್ ಹಾಮರ್ೋನಿಯಂನಲ್ಲಿ ಸಾಥ್ ನೀಡಿದರು. ವೇದಿಕೆಯಲ್ಲಿ ಸ್ನೇಹಸಾಗರ ಶಾಲೆಯಲ್ಲಿ ಸಂಗೀತಾಭ್ಯಾಸ ಮಾಡುವ ಮಕ್ಕಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿದರ್ೇಶಕ ಎಸ್. ಎಲ್. ಭಟ್ರವರು ಕಲಾವಿದರನ್ನು ಸನ್ಮಾನಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 