ಸ್ನೇಹಸಾಗರ ವಸತಿ ಶಾಲೆಯಲ್ಲಿ ಗಾನ ರೇಖಾ ಕಾರ್ಯಕ್ರಮ
ಲೋಕದರ್ಶನ ವರದಿ
ಯಲ್ಲಾಪುರ, 30: ತಾಲೂಕಿನ ಇಡಗುಂದಿಯ ಸ್ನೇಹಸಾಗರ ವಸತಿ ಶಾಲೆಯಲ್ಲಿ ಖ್ಯಾತ ಗಾಯಕ ಪ್ರಸನ್ನ ವೈದ್ಯ ಇವರ ಸಹಯೋಗದೊಂದಿಗೆ ಗಾನ ರೇಖಾ ಕಾರ್ಯಕ್ರಮವು ನಡೆಯಿತು. ಚಿತ್ರಕಲಾವಿದರಾದ ಸತೀಶ್ ಯಲ್ಲಾಪುರರವರು ಹಾಡಿನ ಭಾವವನ್ನು ಸುಂದರ ರೇಖೆಗಳ ಚಾಕಚಕ್ಯತೆಯಿಂದ ಚಿತ್ರಿಸಿದರು. ಎನ್. ಜಿ. ಹೆಗಡೆ(ತಬಲಾ) ನಾಗೇಂದ್ರ ವೈದ್ಯ ಹಾಗೂ ಸತೀಶ್ ಹೆಗ್ಗಾರ್ ಹಾಮರ್ೋನಿಯಂನಲ್ಲಿ ಸಾಥ್ ನೀಡಿದರು. ವೇದಿಕೆಯಲ್ಲಿ ಸ್ನೇಹಸಾಗರ ಶಾಲೆಯಲ್ಲಿ ಸಂಗೀತಾಭ್ಯಾಸ ಮಾಡುವ ಮಕ್ಕಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿದರ್ೇಶಕ ಎಸ್. ಎಲ್. ಭಟ್ರವರು ಕಲಾವಿದರನ್ನು ಸನ್ಮಾನಿಸಿದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 