ಸ್ನೇಹಸಾಗರ ವಸತಿ ಶಾಲೆಯಲ್ಲಿ ಗಾನ ರೇಖಾ ಕಾರ್ಯಕ್ರಮ
ಲೋಕದರ್ಶನ ವರದಿ
ಯಲ್ಲಾಪುರ, 30: ತಾಲೂಕಿನ ಇಡಗುಂದಿಯ ಸ್ನೇಹಸಾಗರ ವಸತಿ ಶಾಲೆಯಲ್ಲಿ ಖ್ಯಾತ ಗಾಯಕ ಪ್ರಸನ್ನ ವೈದ್ಯ ಇವರ ಸಹಯೋಗದೊಂದಿಗೆ ಗಾನ ರೇಖಾ ಕಾರ್ಯಕ್ರಮವು ನಡೆಯಿತು. ಚಿತ್ರಕಲಾವಿದರಾದ ಸತೀಶ್ ಯಲ್ಲಾಪುರರವರು ಹಾಡಿನ ಭಾವವನ್ನು ಸುಂದರ ರೇಖೆಗಳ ಚಾಕಚಕ್ಯತೆಯಿಂದ ಚಿತ್ರಿಸಿದರು. ಎನ್. ಜಿ. ಹೆಗಡೆ(ತಬಲಾ) ನಾಗೇಂದ್ರ ವೈದ್ಯ ಹಾಗೂ ಸತೀಶ್ ಹೆಗ್ಗಾರ್ ಹಾಮರ್ೋನಿಯಂನಲ್ಲಿ ಸಾಥ್ ನೀಡಿದರು. ವೇದಿಕೆಯಲ್ಲಿ ಸ್ನೇಹಸಾಗರ ಶಾಲೆಯಲ್ಲಿ ಸಂಗೀತಾಭ್ಯಾಸ ಮಾಡುವ ಮಕ್ಕಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿದರ್ೇಶಕ ಎಸ್. ಎಲ್. ಭಟ್ರವರು ಕಲಾವಿದರನ್ನು ಸನ್ಮಾನಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 