ಮೂಕಿಹಾಳ ಗ್ರಾಮ ಪಂಚಾಯತಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ
Gandhi Gram Puraskar Award to Mookihala Gram Panchayat
ತಾಳಿಕೋಟೆ 02: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೊಡಲ್ಪಡುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿರುವ ತಾಳಿಕೋಟಿ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಆರ್ ಎಚ್ ಮೇಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀದೇವಿ ಗುಂಡಾಪೂರ ಇವರು ಸಚಿವ ಪ್ರಿಯಾಂಕ ಖರ್ಗೆ ಅವರಿಂದ ಸೋಮವಾರ ಪ್ರಶಸ್ತಿ ಸ್ವೀಕರಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 