ಗಾಂಧೀಜಿಯವರ 150ನೇ ಜಯಂತಿ ಆಚರಣೆ
ರಾಯಬಾಗ 04: ಪಟ್ಟಣದ ಝೇಂಡಾಕಟ್ಟೆ ಬಳಿ ಕಾಂಗ್ರೇಸ್ ಮುಖಂಡರು ಮತ್ತು ಕಾರ್ಯಕರ್ತರು ಗಾಂಧಿಜೀ ಮತ್ತು ಲಾಬ ಬಹದ್ದೂರ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಮಹಾತ್ಮ ಗಾಂಧಿಜಿಯವರ 150ನೇ ಮತ್ತು ಲಾಲಬಹದ್ದೂರ ಶಾಸ್ತ್ರಿ ಅವರ 115ನೇ ಜಯಂತಿಯನ್ನು ಬುಧವಾರದಂದು ಆಚರಿಸಿದರು.
ಬಳಿಕ ಮಾತನಾಡಿ, ರಾಯಬಾಗ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಈರಗೌಡ ಪಾಟೀಲ, ಗಾಂಧಿಜೀಯವರ ಆದರ್ಶ ಮತ್ತು ಸರಳ ಜೀವನವನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆಯಬೇಕೆಂದರು.
ಜಿ.ಪಂ. ಸದಸ್ಯೆ ಜಯಶ್ರೀ ಮೊಹಿತೆ, ಕುಡಚಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರೇವಣ್ಣಸರವ, ನ್ಯಾಯವಾದಿ ಆರ್.ಎಸ್.ಶಿರಗಾಂವೆ, ತಾ.ಪಂ.ಸದಸ್ಯರಾದ ನಾಮದೇವ ಕಾಂಬಳೆ, ಅಶೋಕ ಬಾನಸಿ, ಮಾರುತಿ ನಾಯಿಕ, ದಿಲೀಪ ಜಮಾದಾರ, ಕುಂತಿನಾಥ ಮಗದುಮ್ಮ, ಅರ್ಜುನ ಬಂಡಗಾರ, ಹಾಜಿ ಮುಲ್ಲಾ, ದಿಲೀಪ ಜಮಾದಾರ, ಶ್ರವಣ ಕಾಂಬಳೆ, ಮುರಗೇಶಕೋಟಿವಾಲೆ, ಭೀಮು ಕಾಂಬಳೆ, ಪುರಂದರ ಕಾಂಬಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 