ಗಣೇಶ ವಿಸರ್ಜನೆಯಲ್ಲಿ :ಡಿಜೆ ಸದ್ದಿನಲ್ಲಿ ಸಂಭ್ರಮಿಸಿದ ಜನಸ್ತೋಮ
Ganesh immersion: Crowds celebrate with DJ sound
ಮುಂಡಗೋಡ 03: ಪಟ್ಟಣದಲ್ಲಿ ಡಿಜೆ ಸದ್ದಿನಲ್ಲಿ ನಡುವೇ 7ನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆ ಮಂಗಳವಾರ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಡಿಜೆ ಹಾಡಿನ ಅಬ್ಬರ, ಕಲರ್ ಫುಲ್ ಲೈಟಿಂಗ್ ಜೊತೆಗೆ ಹೆಜ್ಜೆ ಹಾಕುವ ಯುವಕರು ಯುವತಿಯರು ನೋಡಿದಾಕ್ಷಣ ಮನಸ್ಸಿಗೆ ನೀಡುವ ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗಿದ್ದು.ತಾಲೂಕಿನ ಯುವಕರು ಸೇರಿದಂತೆ ಅಕ್ಕಪಕ್ಕದ ತಾಲೂಕಿನಿಂದಲೂ ಸಾವಿರಾರು ಸಂಖ್ಯೆಯ ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಗಾಂಧಿನಗರ ಆಂಜನೇಯ ಯುವಕ ಮಂಡಳ, ಕಂಬಾರಗಟ್ಟಿ, ನೆಹರು ನಗರ,ಗೆಳೆಯರ ಬಳಗ, ಕಲಾಲ ಓಣಿ,ಪಾದಗಟ್ಟಿ, ಗಣಪ, ಹೊಸ ಓಣಿ ಮಿತ್ರ ಮಂಡಳಿ,ಮತ್ತು ಜೈ ಭೀಮ ಯುವಕ ಮಂಡಳಗಳಲ್ಲಿ ಪ್ರತಿಷ್ಠಾಪಿಸಿದ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆ ಅದ್ದೂರಿಯಾಗಿ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ನಂತರ ಹೊಂಡದಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ಮಾಡಲಾಯಿತು.
ಇಲ್ಲಿನ ಸಿಪಿಐ ರಂಗನಾಥ ನಿಲ್ಲಮ್ಮ ನವರ ಮತ್ತು ಪಿ.ಎಸ್. ಐ. ಗಳ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರಿ್ಡಸಲಾಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 