ಗಂಗಾ ಕಲ್ಯಾಣ ಯೋಜನೆ: ಮೋಟಾರು, ಪಂಪ್ ಸೆಟ್ ವಿತರಣೆ
Ganga Kalyan Yojana: Distribution of motors, pump sets
ಹೂವಿನಹಡಗಲಿ 14: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವತಿಯಿಂದ 2023- 24 ಹಾಗೂ 2024- 25 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಮೋಟರ್ ಪಂಪ್ ಪಡೆದಿರುವ ಎಲ್ಲಾ ಫಲಾನುಭವಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಶಾಸಕ ಎಲ್.ಕೃಷ್ಣನಾಯಕ ಹೇಳಿದರು.ಪಟ್ಟಣದ ತಾಲೂಕು ಪಂಚಾಯತ್ ಯಲ್ಲಿ ಶನಿವಾರ ರಾಜ್ಯದ ತಾಂಡ ಅಭಿವೃದ್ಧಿ ನಿಗಮದಿಂದ ಗಂಗಾಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಮೋಟರ್ ಪಂಪ್, ಪೈಪ್ ಮತ್ತು ಸಾಮಾಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.ಇದೇ ವೇಳೆ ಬಿಜೆಪಿ ಮಹಿಳಾ ಮುಖಂಡ ರಾದ ವಿಜಯಲಕ್ಷ್ಮಿ, ಮೀರಾಬಾಯಿ ,ಫಲಾನುಭವಿಗಳಿ ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 