ನ. 7 ರಂದು ಗಂಗಾವತಿ ಪ್ರಾಣೇಶ ನಗೆ ಹಬ್ಬ
Gangavathi Pranesh Laughter Festival on Nov. 7
ಬೆಳಗಾವಿ 06: ಇಲ್ಲಿಯ ಶಾಹುನಗರದ ಯುವ ಕರ್ನಾಟಕ ಅಭಿವೃದ್ಧಿ ಸಂಘದ 25 ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮ ಪ್ರಯುಕ್ತ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯೋತ್ಸವದ ವಿಶೇಷ ಕಾರ್ಯಕ್ರಮಗಳನ್ನು ಶಾಹುನಗರ ಶಿವಬಸವ ಮಾರ್ಗದಲ್ಲಿ ಏರಿ್ಡಸಲಾಗಿದೆ.
ನ. 7 ರಂದು ಸಂಜೆ 5:30 ಕ್ಕೆ ಉಪನ್ಯಾಸ, ಹಾಡುಗಳು, ನೃತ್ಯ ಮುಂತಾದ ಮನೋರಂಜನಾ ಕಾರ್ಯಕ್ರಮ ಮತ್ತು ಜೂನಿಯರ್ ಶಿವರಾಜ್ ಕುಮಾರ್ (ಇಸ್ಮಾಯಿಲ್) ಕಲಾತಂಡದಿಂದ ಹಾಡು, ನೃತ್ಯ, ಮಿಮಿಕ್ರಿ ನಡೆಯಲಿದೆ.
ನ. 8 ರಂದು ಶನಿವಾರ ಸಂಜೆ 5:30 ಕ್ಕೆ ರಾಜ್ಯಮಟ್ಟದ "ಯುವ ಗಂಧರ್ವ" ಕರೋಕೆ ಹಾಡುವ ಸ್ಪರ್ಧೆ, ನ. 9 ರಂದು ಸಂಜೆ 5:30 ಕ್ಕೆ ಸಾಮಾಜಿಕ ಕಾರ್ಯಕರ್ತ ವೀರೇಶ ಕಿವಡಣ್ಣವರ ಪ್ರಾಯೋಜಕತ್ವದಲ್ಲಿ ಗಂಗಾವತಿ ಪ್ರಾಣೇಶ ಹಾಗೂ ಅವರ ತಂಡದಿಂದ ನಗೆ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಈಶ್ವರ ಗಾಣಿಗೇರ ಮತ್ತು ಕಾರ್ಯದರ್ಶಿ ಬಸವರಾಜ ಹಪ್ಪಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 