ನ. 7 ರಂದು ಗಂಗಾವತಿ ಪ್ರಾಣೇಶ ನಗೆ ಹಬ್ಬ
Gangavathi Pranesh Laughter Festival on Nov. 7
ಬೆಳಗಾವಿ 06: ಇಲ್ಲಿಯ ಶಾಹುನಗರದ ಯುವ ಕರ್ನಾಟಕ ಅಭಿವೃದ್ಧಿ ಸಂಘದ 25 ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮ ಪ್ರಯುಕ್ತ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯೋತ್ಸವದ ವಿಶೇಷ ಕಾರ್ಯಕ್ರಮಗಳನ್ನು ಶಾಹುನಗರ ಶಿವಬಸವ ಮಾರ್ಗದಲ್ಲಿ ಏರಿ್ಡಸಲಾಗಿದೆ.
ನ. 7 ರಂದು ಸಂಜೆ 5:30 ಕ್ಕೆ ಉಪನ್ಯಾಸ, ಹಾಡುಗಳು, ನೃತ್ಯ ಮುಂತಾದ ಮನೋರಂಜನಾ ಕಾರ್ಯಕ್ರಮ ಮತ್ತು ಜೂನಿಯರ್ ಶಿವರಾಜ್ ಕುಮಾರ್ (ಇಸ್ಮಾಯಿಲ್) ಕಲಾತಂಡದಿಂದ ಹಾಡು, ನೃತ್ಯ, ಮಿಮಿಕ್ರಿ ನಡೆಯಲಿದೆ.
ನ. 8 ರಂದು ಶನಿವಾರ ಸಂಜೆ 5:30 ಕ್ಕೆ ರಾಜ್ಯಮಟ್ಟದ "ಯುವ ಗಂಧರ್ವ" ಕರೋಕೆ ಹಾಡುವ ಸ್ಪರ್ಧೆ, ನ. 9 ರಂದು ಸಂಜೆ 5:30 ಕ್ಕೆ ಸಾಮಾಜಿಕ ಕಾರ್ಯಕರ್ತ ವೀರೇಶ ಕಿವಡಣ್ಣವರ ಪ್ರಾಯೋಜಕತ್ವದಲ್ಲಿ ಗಂಗಾವತಿ ಪ್ರಾಣೇಶ ಹಾಗೂ ಅವರ ತಂಡದಿಂದ ನಗೆ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಈಶ್ವರ ಗಾಣಿಗೇರ ಮತ್ತು ಕಾರ್ಯದರ್ಶಿ ಬಸವರಾಜ ಹಪ್ಪಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 