ನ. 7 ರಂದು ಗಂಗಾವತಿ ಪ್ರಾಣೇಶ ನಗೆ ಹಬ್ಬ
Gangavathi Pranesh Laughter Festival on Nov. 7
ಬೆಳಗಾವಿ 06: ಇಲ್ಲಿಯ ಶಾಹುನಗರದ ಯುವ ಕರ್ನಾಟಕ ಅಭಿವೃದ್ಧಿ ಸಂಘದ 25 ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮ ಪ್ರಯುಕ್ತ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯೋತ್ಸವದ ವಿಶೇಷ ಕಾರ್ಯಕ್ರಮಗಳನ್ನು ಶಾಹುನಗರ ಶಿವಬಸವ ಮಾರ್ಗದಲ್ಲಿ ಏರಿ್ಡಸಲಾಗಿದೆ.
ನ. 7 ರಂದು ಸಂಜೆ 5:30 ಕ್ಕೆ ಉಪನ್ಯಾಸ, ಹಾಡುಗಳು, ನೃತ್ಯ ಮುಂತಾದ ಮನೋರಂಜನಾ ಕಾರ್ಯಕ್ರಮ ಮತ್ತು ಜೂನಿಯರ್ ಶಿವರಾಜ್ ಕುಮಾರ್ (ಇಸ್ಮಾಯಿಲ್) ಕಲಾತಂಡದಿಂದ ಹಾಡು, ನೃತ್ಯ, ಮಿಮಿಕ್ರಿ ನಡೆಯಲಿದೆ.
ನ. 8 ರಂದು ಶನಿವಾರ ಸಂಜೆ 5:30 ಕ್ಕೆ ರಾಜ್ಯಮಟ್ಟದ "ಯುವ ಗಂಧರ್ವ" ಕರೋಕೆ ಹಾಡುವ ಸ್ಪರ್ಧೆ, ನ. 9 ರಂದು ಸಂಜೆ 5:30 ಕ್ಕೆ ಸಾಮಾಜಿಕ ಕಾರ್ಯಕರ್ತ ವೀರೇಶ ಕಿವಡಣ್ಣವರ ಪ್ರಾಯೋಜಕತ್ವದಲ್ಲಿ ಗಂಗಾವತಿ ಪ್ರಾಣೇಶ ಹಾಗೂ ಅವರ ತಂಡದಿಂದ ನಗೆ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಈಶ್ವರ ಗಾಣಿಗೇರ ಮತ್ತು ಕಾರ್ಯದರ್ಶಿ ಬಸವರಾಜ ಹಪ್ಪಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 