ಉಗರಗೋಳ ಗ್ರಾಮದಲ್ಲಿ ಕಸ ವಿಲೇವಾರಿ ವಾಹನ
Garbage disposal vehicle in Ugargol village
ಲೋಕದರ್ಶನ ವರದಿ
ಉಗರಗೋಳ 01: ಗ್ರಾಮಸ್ಥರು ಎಲ್ಲೆಂದರಲ್ಲಿ ಕಸ ಎಸೆಯಬಾರದು, ಬದಲಿಗೆ ಪ್ರತಿದಿನ ತಮ್ಮ ಮನೆಬಾಗಿಲಿಗೆ ಬರುವ ವಾಹನಕ್ಕೆ ಕಸ ನೀಡಿ ಸ್ವಚ್ಛ ವಾತಾವರಣ ನಿರ್ಮಾನಕ್ಕೆ ಸಹಕರಿಸಬೇಕು ಎಂದು ಗ್ರಾಮ ಪಂಚಾಯತಿ ಆಡಳಿತಾಧಿಕಾರಿ ಶಿವುಪ್ರಕಾಶ ಪಾಟಿಲ ಹೇಳಿದರು.
ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ಬುಧವಾರ ರಂದು ಗ್ರಾಮ ಪಂಚಾಯತಿ ವತಿಯಿಂದ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು. ಮನೆಗಳಲ್ಲಿ ವೈಯಕ್ತಿಕವಾಗಿ ಸ್ವಚ್ಛತೆ ಕಾಯ್ದುಕೊಂಡರೆ ಸಾಲದು, ತಮ್ಮ ಪರಿಸರದಲ್ಲೂ ಸಚ್ಛತೆ ಕಾಪಾಡಬೇಕು ಎಂದರು.
ಉಗರಗೋಳ ಪಂಚಾಯತ ಅಭಿವೃದ್ದಿ ಅಧಿಕಾರಿ ರೇಣುಕಾ ನಾಡಗೌಡ ಮಾತನಾಡಿ ಗ್ರಾಮಸ್ಥರು ಎಲ್ಲಿ ಬೇಕಾದಲ್ಲಿ ಕಸ ಎಸೆಯುವದರಿಂದ ದುರ್ನಾತ ಬೀರುತ್ತಿದ್ದು, ಅನಾರೋಗ್ಯಕರ ವಾತಾವರಣ ಸೃಷ್ಟಿಯಾಗಿ ಇದು ತಮ್ಮ ಮೇಲೂ ಪರಿನಾಮ ಬಿರಬಹುದು, ಈಗಿರು ಕಸದ ವಾಹನದಲ್ಲಿ ಕಸವನ್ನು ಹಾಕಿ ಗಲೀಜನ್ನು ತಪ್ಪಿಸಬೇಕೆಂದು ಗ್ರಾಮಸ್ಥರಲ್ಲಿ ವಿನಂತಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 