ಪಟ್ಟಣ ಪಂಚಾಯಿತಿಯಿಂದ ಕಸ ತೆರವು
Garbage removal from the town panchayat
ಪಟ್ಟಣ ಪಂಚಾಯಿತಿಯಿಂದ ಕಸ ತೆರವು
ಆಲಮೇಲ: ಕಡಣಿಗೆ ಹೋಗುವ ರಸ್ತೆಯ ಬದಿಗೆ ಇಡೀ ಆಲಮೇಲ ಪಟ್ಟಣದ ಕಸವನ್ನು ತಂದು ಹಾಕುತ್ತಿರುವುದು ಇಲ್ಲಿ ಬೆಳಗ್ಗೆ ನಾಯಿಗಳು ಮತ್ತು ದುರ್ವಾಸನೆ ಕಾಟ ಸಹಿಸದಂತಾಗಿದೆ. ಪಟ್ಟಣ ಪಂಚಾಯಿತಿ ಗಮನ ಹರಿಸುತ್ತಿಲ್ಲ. ಆಲಮೇಲ ಪಟ್ಟಣದ ಕಡಣಿ ರೋಡಿಗೆ ಕಸದ ರಾಶಿ ಶೀರ್ಷಿಕೆಯಡಿ ಲೋಕದರ್ಶನ ಪತ್ರಿಕೆಯಲ್ಲಿ ಪ್ರಕಟಿಸಲಾದ ಸುದ್ದಿಗೆ ಸ್ಪಂದಿಸಿ ಆಲಮೇಲ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಸುರೇಶ ನಾಯಕ ಕಸವನ್ನು ತೆರವುಗೊಳಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 