ಸೆ.30ರಂದು ಸಿದ್ಧಾರೂಢ ಮಠದಲ್ಲಿ ಗಾಯತ್ರಿ ಹೋಮ
Gayatri Homa at Siddharudha Math on September 30
ರಾಣಿಬೆನ್ನೂರು:27 ತಾಲೂಕಿನ ಸುಕ್ಷೇತ್ರ ತಪೋಭೂಮಿ ಖಂಡೇರಾಯನಹಳ್ಳಿ ಗ್ರಾಮದ ಶ್ರೀ ಸಿದ್ಧಾಶ್ರಮದಲ್ಲಿ ನವರಾತ್ರಿ ಅಂಗವಾಗಿ ನಡೆದ ದೇವಿಪುರಾಣ ಮಂಗಳವು ಪೀಠಾಧಿಪತಿ ಶ್ರೀ ನಾಗರಾಜಾನಂದ ಶ್ರೀಗಳವರ ಸಾನಿಧ್ಯದಲ್ಲಿ ನಡೆಯಲಿದೆ.
ನಂತರ ಮಧ್ಯಾಹ್ನ 12.30ಕ್ಕೆ ದುರ್ಗಾಷ್ಟಮಿ ಅಂಗವಾಗಿ ಮಾತಾ ಗಾಯತ್ರಿ ಹೋಮದ ಪೂರ್ಣಾಹುಥಿಯನ್ನು ಶ್ರೀಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀಗಳ ಮತ್ತು ದೇವಿ ಕೃಪೆಗೆ ಪಾತ್ರರಾಗಬೇಕು. ನಂತರ ಅನ್ನಪ್ರಸಾದ ನಡೆಯಲಿದೆ ಎಂದು ಶ್ರೀಮಠದ ಅಧ್ಯಕ್ಷ ಫಕ್ಕೀರ್ಪ ಗೌಡ್ರ ಮತ್ತು ಜನಾರ್ಧನ ಕಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 