ಸೆ.30ರಂದು ಸಿದ್ಧಾರೂಢ ಮಠದಲ್ಲಿ ಗಾಯತ್ರಿ ಹೋಮ
Gayatri Homa at Siddharudha Math on September 30
ರಾಣಿಬೆನ್ನೂರು:27 ತಾಲೂಕಿನ ಸುಕ್ಷೇತ್ರ ತಪೋಭೂಮಿ ಖಂಡೇರಾಯನಹಳ್ಳಿ ಗ್ರಾಮದ ಶ್ರೀ ಸಿದ್ಧಾಶ್ರಮದಲ್ಲಿ ನವರಾತ್ರಿ ಅಂಗವಾಗಿ ನಡೆದ ದೇವಿಪುರಾಣ ಮಂಗಳವು ಪೀಠಾಧಿಪತಿ ಶ್ರೀ ನಾಗರಾಜಾನಂದ ಶ್ರೀಗಳವರ ಸಾನಿಧ್ಯದಲ್ಲಿ ನಡೆಯಲಿದೆ.
ನಂತರ ಮಧ್ಯಾಹ್ನ 12.30ಕ್ಕೆ ದುರ್ಗಾಷ್ಟಮಿ ಅಂಗವಾಗಿ ಮಾತಾ ಗಾಯತ್ರಿ ಹೋಮದ ಪೂರ್ಣಾಹುಥಿಯನ್ನು ಶ್ರೀಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀಗಳ ಮತ್ತು ದೇವಿ ಕೃಪೆಗೆ ಪಾತ್ರರಾಗಬೇಕು. ನಂತರ ಅನ್ನಪ್ರಸಾದ ನಡೆಯಲಿದೆ ಎಂದು ಶ್ರೀಮಠದ ಅಧ್ಯಕ್ಷ ಫಕ್ಕೀರ್ಪ ಗೌಡ್ರ ಮತ್ತು ಜನಾರ್ಧನ ಕಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 