ಸೆ.30ರಂದು ಸಿದ್ಧಾರೂಢ ಮಠದಲ್ಲಿ ಗಾಯತ್ರಿ ಹೋಮ
Gayatri Homa at Siddharudha Math on September 30
ರಾಣಿಬೆನ್ನೂರು:27 ತಾಲೂಕಿನ ಸುಕ್ಷೇತ್ರ ತಪೋಭೂಮಿ ಖಂಡೇರಾಯನಹಳ್ಳಿ ಗ್ರಾಮದ ಶ್ರೀ ಸಿದ್ಧಾಶ್ರಮದಲ್ಲಿ ನವರಾತ್ರಿ ಅಂಗವಾಗಿ ನಡೆದ ದೇವಿಪುರಾಣ ಮಂಗಳವು ಪೀಠಾಧಿಪತಿ ಶ್ರೀ ನಾಗರಾಜಾನಂದ ಶ್ರೀಗಳವರ ಸಾನಿಧ್ಯದಲ್ಲಿ ನಡೆಯಲಿದೆ.
ನಂತರ ಮಧ್ಯಾಹ್ನ 12.30ಕ್ಕೆ ದುರ್ಗಾಷ್ಟಮಿ ಅಂಗವಾಗಿ ಮಾತಾ ಗಾಯತ್ರಿ ಹೋಮದ ಪೂರ್ಣಾಹುಥಿಯನ್ನು ಶ್ರೀಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀಗಳ ಮತ್ತು ದೇವಿ ಕೃಪೆಗೆ ಪಾತ್ರರಾಗಬೇಕು. ನಂತರ ಅನ್ನಪ್ರಸಾದ ನಡೆಯಲಿದೆ ಎಂದು ಶ್ರೀಮಠದ ಅಧ್ಯಕ್ಷ ಫಕ್ಕೀರ್ಪ ಗೌಡ್ರ ಮತ್ತು ಜನಾರ್ಧನ ಕಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 