ಸೆ.30ರಂದು ಸಿದ್ಧಾರೂಢ ಮಠದಲ್ಲಿ ಗಾಯತ್ರಿ ಹೋಮ
Gayatri Homa at Siddharudha Math on September 30
ರಾಣಿಬೆನ್ನೂರು:27 ತಾಲೂಕಿನ ಸುಕ್ಷೇತ್ರ ತಪೋಭೂಮಿ ಖಂಡೇರಾಯನಹಳ್ಳಿ ಗ್ರಾಮದ ಶ್ರೀ ಸಿದ್ಧಾಶ್ರಮದಲ್ಲಿ ನವರಾತ್ರಿ ಅಂಗವಾಗಿ ನಡೆದ ದೇವಿಪುರಾಣ ಮಂಗಳವು ಪೀಠಾಧಿಪತಿ ಶ್ರೀ ನಾಗರಾಜಾನಂದ ಶ್ರೀಗಳವರ ಸಾನಿಧ್ಯದಲ್ಲಿ ನಡೆಯಲಿದೆ.
ನಂತರ ಮಧ್ಯಾಹ್ನ 12.30ಕ್ಕೆ ದುರ್ಗಾಷ್ಟಮಿ ಅಂಗವಾಗಿ ಮಾತಾ ಗಾಯತ್ರಿ ಹೋಮದ ಪೂರ್ಣಾಹುಥಿಯನ್ನು ಶ್ರೀಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀಗಳ ಮತ್ತು ದೇವಿ ಕೃಪೆಗೆ ಪಾತ್ರರಾಗಬೇಕು. ನಂತರ ಅನ್ನಪ್ರಸಾದ ನಡೆಯಲಿದೆ ಎಂದು ಶ್ರೀಮಠದ ಅಧ್ಯಕ್ಷ ಫಕ್ಕೀರ್ಪ ಗೌಡ್ರ ಮತ್ತು ಜನಾರ್ಧನ ಕಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 