ವಿಶ್ವಶಾಂತಿಗಾಗಿ ಸಾಮೂಹಿಕ ಇಷ್ಟಲಿಂಗ ಲಿಂಗ ಪೂಜೆ
ಬೆಳಗಾವಿ 6 ; ಸ್ಥಳೀಯ ಮಹಾಂತಭವನ ಆವರಣದಲ್ಲಿ 'ಬಸವ ಜಯಂತಿ "ನಿಮಿತ್ತವಾಗಿ ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ರಾಷ್ಟ್ರೀಯ ಬಸವ ಸೇನೆ ಮತ್ತು ವಿವಿಧ ಮಹಿಳಾ ಸಂಘಟನೆಗಳು ಅಲ್ಲದೇ ಸರ್ವ ಬಸವ ಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಜರುಗುತ್ತಿರುವ "ಶರಣ ದರ್ಶನ" ಪ್ರವಚನವನ್ನು ಪೂಜ್ಯ ಶ್ರೀ ನಿಜಗುಣ ಪ್ರಭು ಮಹಾಸ್ವಾಮಿಗಳು ತೋಂಟದಾರ್ಯ ಮಠ ಮುಂಡರಗಿ ಇವರು ನಡೆಸಿಕೊಡುತ್ತಿದ್ದು. ಕಳೆದ ಏಳು ದಿನಗಳಿಂದ ಬೆಳಗಿನ ಜಾವ 5-00 ಕ್ಕೆ ಸಹಜ ಶಿವಯೋಗ ಸೂತ್ರಗಳನ್ನು ಹೇಳಿದರು.
ಜಾಗತಿಕ ಶಾಂತಿಗಾಗಿ, ದೇಶದಲ್ಲಿ ಭಯೋತ್ಪಾದನೆ ನಿಮರ್ೂಲನೆ, ಸಕಲ ಜೀವಾತ್ಮ ಗಳಿಗೆ ಲೇಸನ್ನು ಬಯಸಿ ಇಂದು ಸಾಮೂಹಿಕ ಇಷ್ಟಲಿಂಗ ಪೂಜೆಯನ್ನು ನೆರವೇರಿಸಿದರು. ಸಾವಿರಾರು ಸಂಖ್ಯೆಯಲ್ಲಿ ಶರಣ ಶರಣೆಯರು ಮಹಾಂತಭವನ ಆವರಣದಲ್ಲಿ ಈ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್ 