ವಿಶ್ವಶಾಂತಿಗಾಗಿ ಸಾಮೂಹಿಕ ಇಷ್ಟಲಿಂಗ ಲಿಂಗ ಪೂಜೆ
ಬೆಳಗಾವಿ 6 ; ಸ್ಥಳೀಯ ಮಹಾಂತಭವನ ಆವರಣದಲ್ಲಿ 'ಬಸವ ಜಯಂತಿ "ನಿಮಿತ್ತವಾಗಿ ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ರಾಷ್ಟ್ರೀಯ ಬಸವ ಸೇನೆ ಮತ್ತು ವಿವಿಧ ಮಹಿಳಾ ಸಂಘಟನೆಗಳು ಅಲ್ಲದೇ ಸರ್ವ ಬಸವ ಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಜರುಗುತ್ತಿರುವ "ಶರಣ ದರ್ಶನ" ಪ್ರವಚನವನ್ನು ಪೂಜ್ಯ ಶ್ರೀ ನಿಜಗುಣ ಪ್ರಭು ಮಹಾಸ್ವಾಮಿಗಳು ತೋಂಟದಾರ್ಯ ಮಠ ಮುಂಡರಗಿ ಇವರು ನಡೆಸಿಕೊಡುತ್ತಿದ್ದು. ಕಳೆದ ಏಳು ದಿನಗಳಿಂದ ಬೆಳಗಿನ ಜಾವ 5-00 ಕ್ಕೆ ಸಹಜ ಶಿವಯೋಗ ಸೂತ್ರಗಳನ್ನು ಹೇಳಿದರು.
ಜಾಗತಿಕ ಶಾಂತಿಗಾಗಿ, ದೇಶದಲ್ಲಿ ಭಯೋತ್ಪಾದನೆ ನಿಮರ್ೂಲನೆ, ಸಕಲ ಜೀವಾತ್ಮ ಗಳಿಗೆ ಲೇಸನ್ನು ಬಯಸಿ ಇಂದು ಸಾಮೂಹಿಕ ಇಷ್ಟಲಿಂಗ ಪೂಜೆಯನ್ನು ನೆರವೇರಿಸಿದರು. ಸಾವಿರಾರು ಸಂಖ್ಯೆಯಲ್ಲಿ ಶರಣ ಶರಣೆಯರು ಮಹಾಂತಭವನ ಆವರಣದಲ್ಲಿ ಈ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 