ವಿಶ್ವಶಾಂತಿಗಾಗಿ ಸಾಮೂಹಿಕ ಇಷ್ಟಲಿಂಗ ಲಿಂಗ ಪೂಜೆ
ಬೆಳಗಾವಿ 6 ; ಸ್ಥಳೀಯ ಮಹಾಂತಭವನ ಆವರಣದಲ್ಲಿ 'ಬಸವ ಜಯಂತಿ "ನಿಮಿತ್ತವಾಗಿ ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ರಾಷ್ಟ್ರೀಯ ಬಸವ ಸೇನೆ ಮತ್ತು ವಿವಿಧ ಮಹಿಳಾ ಸಂಘಟನೆಗಳು ಅಲ್ಲದೇ ಸರ್ವ ಬಸವ ಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಜರುಗುತ್ತಿರುವ "ಶರಣ ದರ್ಶನ" ಪ್ರವಚನವನ್ನು ಪೂಜ್ಯ ಶ್ರೀ ನಿಜಗುಣ ಪ್ರಭು ಮಹಾಸ್ವಾಮಿಗಳು ತೋಂಟದಾರ್ಯ ಮಠ ಮುಂಡರಗಿ ಇವರು ನಡೆಸಿಕೊಡುತ್ತಿದ್ದು. ಕಳೆದ ಏಳು ದಿನಗಳಿಂದ ಬೆಳಗಿನ ಜಾವ 5-00 ಕ್ಕೆ ಸಹಜ ಶಿವಯೋಗ ಸೂತ್ರಗಳನ್ನು ಹೇಳಿದರು.
ಜಾಗತಿಕ ಶಾಂತಿಗಾಗಿ, ದೇಶದಲ್ಲಿ ಭಯೋತ್ಪಾದನೆ ನಿಮರ್ೂಲನೆ, ಸಕಲ ಜೀವಾತ್ಮ ಗಳಿಗೆ ಲೇಸನ್ನು ಬಯಸಿ ಇಂದು ಸಾಮೂಹಿಕ ಇಷ್ಟಲಿಂಗ ಪೂಜೆಯನ್ನು ನೆರವೇರಿಸಿದರು. ಸಾವಿರಾರು ಸಂಖ್ಯೆಯಲ್ಲಿ ಶರಣ ಶರಣೆಯರು ಮಹಾಂತಭವನ ಆವರಣದಲ್ಲಿ ಈ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 