ಇಂದು ಮಹಾನಗರ ಪಾಲಿಕೆಯ ಸರ್ವ ಸದಸ್ಯರ ಸಾಮಾನ್ಯ ಸಭೆ
General meeting of all members of the Metropolitan Municipality today
ಲೋಕದರ್ಶನ ವರದಿ
ವಿಜಯಪುರ. 07: ಇಂದು ಮಹಾನಗರ ಪಾಲಿಕೆಯ ಸರ್ವ ಸದಸ್ಯರ ಸಾಮಾನ್ಯ ಸಭೆ ಜರುಗಿತು ಈ ಸಭೆಯಲ್ಲಿ ಉಪ ಮಹಾ ಪೌರರಾದ ಸುಮಿತ್ರಾ ರಾಜು ಜಾಧವ ರವರು ನಗರದ ಎಲ್ಲ ವಾರ್ಡ್ ಗಳಲ್ಲಿ ಸಮರ್ಕ ಕುಡಿಯುವ ನೀರು, ಒಳ ಚರಂಡಿ,ಸ್ವಚತೆ, ಕಸ ವಿಲೇವಾರ,ಬೀದಿ ದೀಪ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡಿ ಕೂಡಲೇ ಪರಿಹಾರ ಕಂಡುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರ.ಸಭೆಯಲ್ಲಿ ಮಹಾ ಪೌರರಾದ ಶ್ರೀ ಎಂ ಎಸ್ ಕರಡಿ,ಆಯುಕ್ತರಾದ ವಿಜಯಕುಮಾರ ಮಕ್ಕಳಕಿ ಸೇರಿದಂತೆ ಸರ್ವ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು ಈ ವರದಿ ತಮ್ಮ ದಿನ ಪತ್ರಿಕೆಯಲ್ಲಿ ಪ್ರಕಟಿಸಲು ವಿನಂತಿ..ತಮ್ಮ ವಿಶ್ವಾಸಿ ಸುಮಿತ್ರಾ ರಾಜು ಜಾಧವ ಉಪ ಮಹಾ ಪೌರರು,ಮಹಾ ನಗರ ಪಾಲಿಕೆ, ವಿಜಯಪುರ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 