ಜೂನ್ ನಲ್ಲಿ ಸಚಿವ ಸ್ಥಾನ ಸಿಗುತ್ತೆ: ಎಂ.ಟಿ.ಬಿ. ನಾಗರಾಜ್
ಬೆಂಗಳೂರು, ಫೆ : ಈಗ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ತಮಗೆ ಬೇಸರವಿಲ್ಲ. ಆದರೆ ಬರುವ ಜೂನ್ ನಲ್ಲಿ ಮಂತ್ರಿಯಾಗುವ ಯೋಗ ಬಂದೇ ಬರುತ್ತದೆ ಎಂದು ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಪರಾಭವಗೊಂಡಿರುವ ಎಂ.ಟಿ.ಬಿ. ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಂದಿನ ಜೂನ್ನಲ್ಲಿ ವಿಧಾನಪರಿಷತ್ತಿನ ಏಳು ಸ್ಥಾನಗಳು ತೆರವಾಗಲಿದ್ದು, ಈ ಸಂದರ್ಭದಲ್ಲಿ ತಾವು, ಆರ್,ಶಂಕರ್ ಹಾಗೂ ವಿಶ್ವನಾಥ್ ಅವರನ್ನು ಮೇಲ್ಮನೆ ಸದಸ್ಯರನ್ನಾಗಿ ಯಡಿಯೂರಪ್ಪ ಮಾಡಲಿದ್ದಾರೆ. ಬಳಿಕ ಮಂತ್ರಿಮಂಡಲ ವಿಸ್ತರಣೆ ಮಾಡಿ ತಮಗೆ ಮಂತ್ರಿ ಸ್ಥಾನ ನೀಡಲಿದ್ದಾರೆ ಎಂದರು.
ಯಡಿಯೂರಪ್ಪ ಅವರನ್ನು ಭಾನುವಾರ ಭೇಟಿ ಮಾಡಿ ಚರ್ಚಿಸಿದ್ದು, ತಮಗೆ ಸೂಕ್ತ ಭರವಸೆ ನೀಡಿದ್ದಾರೆ. ಯಡಿಯೂರಪ್ಪ ಕೊಟ್ಟ ಮಾತಿನಂತೆ ಚಾಚೂ ತಪ್ಪದೆ ನಡೆದುಕೊಳ್ಳುತ್ತಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲುಕಾರಣರಾದ ಎಲ್ಲ ೧೭ ಮಂದಿ ಒಗ್ಗಟ್ಟಾಗಿದ್ದೇವೆ, ಮುಂದಿನ ದಿನಗಳಲ್ಲಿ ಎಲ್ಲರಿಗೂಅಧಿಕಾರ ಸಿಗಲಿದೆ ಎಂದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 