ಅಂಗವಿಕಲರು ಯೋಜನೆಗಳ ಸದುಪಯೋಗ ಪಡೆಯಬೇಕು: ಹೊನ್ನವ್ವ
ಲೋಕದರ್ಶನವರದಿ
ರಾಣೇಬೆನ್ನೂರು-ಫೆ.14: ತಾಲೂಕಿನ ಆರೇಮಲ್ಲಾಪೂರ ಗ್ರಾಮದಲ್ಲಿ ಅಂಗವಿಕಲರ ಅನುದಾನದಲ್ಲಿ ಗ್ರಾಪಂ ವತಿಯಿಂದ 14 ನೇ ಹಣಕಾಸು ಯೋಜನೆಯ ಅಡಿಯಲ್ಲಿ ಖರೀದಿಸಲಾದ ಸುಮಾರು 60 ಸ್ಟೀಲ್ ಟಾಕಿಗಳನ್ನು ಶುಕ್ರವಾರ ಅಂಗವಿಕಲರಿಗೆ ವಿತರಿಸಲಾಯಿತು.
ಗ್ರಾಪಂ ಅಧ್ಯಕ್ಷೆ ಹೊನ್ನವ್ವ ಓಲೇಕಾರ ಟಾಕೀಗಳನ್ನು ವಿತರಿಸಿ ಗ್ರಾಪಂನಿಂದ ಖರೀದಿಸಿ ಈ ವಸ್ತುಗಳನ್ನು ಅಂಗವಿಕಲರಿಗೆ ವಿತರಿಸಲಾಗಿದ್ದು, ಇವುಗಳ ಸದುಪಯೋಗವಾಗಬೇಕು, ಮುಂದಿನ ದಿನಮಾನಗಳಲ್ಲಿ ಅಂಗವಿಕಲರಿಗೆ ವಿಶೇಷ ಯೋಜನೆಗಳಲ್ಲಿ ವಸ್ತುಗಳನ್ನು ವಿತರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಗ್ರಾಪಂ ಉಪಾಧ್ಯಕ್ಷ ಪರಶುರಾಮ ಮಿಳ್ಳಿ, ಮಾಜಿ ಉಪಾಧ್ಯಕ್ಷ ಕರಿಯಪ್ಪ ಶ್ಯಾಮಣ್ಣನವರ, ಪಿಡಿಓ ಡಿಬಿ ಹರಿಜನ, ಸದಸ್ಯರುಗಳಾದ ಶಿವಕುಮಾರ ಶೆಟ್ಟರ, ಶಾರದಾ ಬೇವಿನಮರದ, ಮಂಜವ್ವ ಮಗ್ಗದ, ವೀರಭದ್ರಯ್ಯ ಸಂದಿಮನಿ, ವಿಜಯ ಮಿಳ್ಳಿ, ಕೃಷ್ಣಾಜಿ ಆರೇರ, ಮಂಜುನಾಥ ಸಂಗನವರ ಸೇರಿದಂತೆ ಗ್ರಾಪಂ ಸದಸ್ಯರುಗಳು, ಸಿಬ್ಬಂದಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 