ಘತ್ತರಗಿ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವ
Ghattaragi Bhagyavanti Devi's festival
ವಿಜಯಪುರ 06: 17ನೇ ವರ್ಷದ ವಿಜಯಪುರ ಜಿಲ್ಲೆಯ ಘತ್ತರಗಿ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವ ದಲ್ಲಿ ಸತತವಾಗಿ 4ನೇ ಬಾರಿಗೆ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಹಾಗೂ ಯೂನಿಯನ್ ಬ್ಯಾಂಕಿನ ನಿರ್ದೇಶಕರಾಗಿ 4ನೇ ಬಾರಿಗೆ ಆಯ್ಕೆ ಯಾದ ಹಿನ್ನೆಲೆ ಹರ್ಷಗೌಡ ಎಸ್. ಪಾಟೀಲ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಿದ್ದುಗೌಡ ಬಿ. ಬಿರಾದಾರ, ಹರ್ಷವರ್ಧನ ಬಗಲಿ, ಹರ್ಷವರ್ಧನ ಕೆ. ಬಗಲಿ, ಅನೀಲ ಎಸ್.ಪಾಟೀಲ, ಅಪ್ಪುಗೌಡ ಪಾಟೀಲ, ಪ್ರಶಾಂತ ಬಾಗಾದಿ, ಖಂಡುಗೌಡ ಪಾಟೀಲ, ಆನಂದ ಕೋಳೂರಗಿ, ಪ್ರಶಾಂತ ಬಂಗಾರಿ, ಶ್ರೀನಾಥ ಚವ್ಹಾಣ, ಭೀಮು ರೂಗಿ, ವಿಠ್ಠಲ ಹಳ್ಳೂರ, ಮಂಥನ ಕೋಳಕೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 