ಘತ್ತರಗಿ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವ
Ghattaragi Bhagyavanti Devi's festival
ವಿಜಯಪುರ 06: 17ನೇ ವರ್ಷದ ವಿಜಯಪುರ ಜಿಲ್ಲೆಯ ಘತ್ತರಗಿ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವ ದಲ್ಲಿ ಸತತವಾಗಿ 4ನೇ ಬಾರಿಗೆ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಹಾಗೂ ಯೂನಿಯನ್ ಬ್ಯಾಂಕಿನ ನಿರ್ದೇಶಕರಾಗಿ 4ನೇ ಬಾರಿಗೆ ಆಯ್ಕೆ ಯಾದ ಹಿನ್ನೆಲೆ ಹರ್ಷಗೌಡ ಎಸ್. ಪಾಟೀಲ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಿದ್ದುಗೌಡ ಬಿ. ಬಿರಾದಾರ, ಹರ್ಷವರ್ಧನ ಬಗಲಿ, ಹರ್ಷವರ್ಧನ ಕೆ. ಬಗಲಿ, ಅನೀಲ ಎಸ್.ಪಾಟೀಲ, ಅಪ್ಪುಗೌಡ ಪಾಟೀಲ, ಪ್ರಶಾಂತ ಬಾಗಾದಿ, ಖಂಡುಗೌಡ ಪಾಟೀಲ, ಆನಂದ ಕೋಳೂರಗಿ, ಪ್ರಶಾಂತ ಬಂಗಾರಿ, ಶ್ರೀನಾಥ ಚವ್ಹಾಣ, ಭೀಮು ರೂಗಿ, ವಿಠ್ಠಲ ಹಳ್ಳೂರ, ಮಂಥನ ಕೋಳಕೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 